Breaking News

ಯುವಕನೊಬ್ಬ ಗೂಡ್ಸ್ ರೈಲಿಗೆ ಸಿಲುಕಿ ಆತ್ಮಹತ್ಯೆ…….

Spread the love

ಬೆಳಗಾವಿ: ಯುವಕನೊಬ್ಬ ಗೂಡ್ಸ್ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅನಗೋಳ ರೈಲ್ವೆ ಗೇಟ್ ಬಳಿ ಗುರುವಾರ ಸಂಜೆ ನಡೆದಿದೆ.

ಕಣಬರ್ಗಿ ಗ್ರಾಮದ ಶರತ್ ಕಾಟೇ (27) ಆತ್ಮಹತ್ಯೆ ಮಾಡಿಕೊಂಡ ಯುವಕ.

ಸಿಎ ಆಗುವ ಕನಸು ಕಂಡಿದ್ದ ಈತ, ಕಳೆದ 1 ವರ್ಷದಿಂದ ಪ್ರೀತಿಯ ಬಲೆಗೆ ಬಿದ್ದಿದ್ದನು. ಹೀಗಾಗಿ ಅವರಿಬ್ಬರ ನಡುವಿನ ಪ್ರೇಮ ವೈಫಲ್ಯವೇ ಅವನ ಸಾವಿಗೆ ಕಾರಣ ಎನ್ನಲಾಗುತ್ತಿದೆ.

ಸ್ಥಳಕ್ಕೆ ರೇಲ್ವೆ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ


Spread the love

About Laxminews 24x7

Check Also

ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ!

Spread the love ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ! ರಾಜ್ಯದಲ್ಲಿ ಉಂಟಾಗಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ