Breaking News

ಸ್ಲಂ, ಬಡ ಜನರಿರುವ ಪ್ರದೇಶಗಳಿಗೆ ವ್ಯಾಕ್ಸಿನ್ ನೀಡಿ -ಸರ್ಕಾರಕ್ಕೆ ಹೈಕೋರ್ಟ್​ ಆದೇಶ

Spread the love

ಬೆಂಗಳೂರು: ಕೋವಿಡ್ ಸಂಬಂಧ ಪ್ರಕರಣಗಳ PIL ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಸ್ಲಮ್, ಬಡ ಜನರಿರುವ ಪ್ರದೇಶಗಳಿಗೆ ವ್ಯಾಕ್ಸಿನ್ ನೀಡುವಂತೆ ಆದೇಶ ಹೊರಡಿಸಿದೆ.

ಎನ್​​ಜಿಒಗಳ ಸಹಕಾರ ಪಡೆದು ಪೌರ ಕಾರ್ಮಿಕರು, ಆರೋಗ್ಯ ಕಾರ್ಯಕರ್ತರು, ಆದ್ಯತಾ ವಲಯಗಳಿಗೆ ವ್ಯಾಕ್ಸಿನ್ ನೀಡಿ. ಇವರ ಕುಟುಂಬದವರಿಗೂ ವ್ಯಾಕ್ಸಿನೇಷನ್​ಗೆ ಕ್ರಮವಹಿಸಿ. ಇದಕ್ಕಾಗಿ ನಡೆಸಿದ ವಿಶೇಷ ಅಭಿಯಾನಗಳ ಮಾಹಿತಿ ನೀಡಿ. ವಿಶೇಷ ಚೇತನರಿಗೆ ವ್ಯಾಕ್ಸಿನೇಷನ್‌ ಬಗ್ಗೆಯೂ ಮಾಹಿತಿ ನೀಡಿ ಎಂದು ಇದೇ ವೇಳೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿತು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ