Breaking News
Home / ಜಿಲ್ಲೆ / ಬೆಂಗಳೂರು / ಸ್ಲಂ, ಬಡ ಜನರಿರುವ ಪ್ರದೇಶಗಳಿಗೆ ವ್ಯಾಕ್ಸಿನ್ ನೀಡಿ -ಸರ್ಕಾರಕ್ಕೆ ಹೈಕೋರ್ಟ್​ ಆದೇಶ

ಸ್ಲಂ, ಬಡ ಜನರಿರುವ ಪ್ರದೇಶಗಳಿಗೆ ವ್ಯಾಕ್ಸಿನ್ ನೀಡಿ -ಸರ್ಕಾರಕ್ಕೆ ಹೈಕೋರ್ಟ್​ ಆದೇಶ

Spread the love

ಬೆಂಗಳೂರು: ಕೋವಿಡ್ ಸಂಬಂಧ ಪ್ರಕರಣಗಳ PIL ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಸ್ಲಮ್, ಬಡ ಜನರಿರುವ ಪ್ರದೇಶಗಳಿಗೆ ವ್ಯಾಕ್ಸಿನ್ ನೀಡುವಂತೆ ಆದೇಶ ಹೊರಡಿಸಿದೆ.

ಎನ್​​ಜಿಒಗಳ ಸಹಕಾರ ಪಡೆದು ಪೌರ ಕಾರ್ಮಿಕರು, ಆರೋಗ್ಯ ಕಾರ್ಯಕರ್ತರು, ಆದ್ಯತಾ ವಲಯಗಳಿಗೆ ವ್ಯಾಕ್ಸಿನ್ ನೀಡಿ. ಇವರ ಕುಟುಂಬದವರಿಗೂ ವ್ಯಾಕ್ಸಿನೇಷನ್​ಗೆ ಕ್ರಮವಹಿಸಿ. ಇದಕ್ಕಾಗಿ ನಡೆಸಿದ ವಿಶೇಷ ಅಭಿಯಾನಗಳ ಮಾಹಿತಿ ನೀಡಿ. ವಿಶೇಷ ಚೇತನರಿಗೆ ವ್ಯಾಕ್ಸಿನೇಷನ್‌ ಬಗ್ಗೆಯೂ ಮಾಹಿತಿ ನೀಡಿ ಎಂದು ಇದೇ ವೇಳೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿತು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ