Breaking News

ಬ್ಯಾಂಕ್ ಎಡವಟ್ಟಿನಿಂದಾಗಿ ಮಹಾನಗರ ಪಾಲಿಕೆ ಸದಸ್ಯರ ಖಾತೆಗೆ 6 ಸಾವಿರ ರೂ ಬದಲಿಗೆ 6 ಲಕ್ಷ ರೂಪಾಯಿ ವರ್ಗಾವಣೆ

Spread the love

ದಾವಣಗೆರೆ: ಬ್ಯಾಂಕ್ ಎಡವಟ್ಟಿನಿಂದಾಗಿ ಮಹಾನಗರ ಪಾಲಿಕೆ ಸದಸ್ಯರ ಖಾತೆಗೆ 6 ಸಾವಿರ ರೂ ಬದಲಿಗೆ 6 ಲಕ್ಷ ರೂಪಾಯಿ ವರ್ಗಾವಣೆಯಾಗಿರುವ ಘಟನೆ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.

ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್, ಆಡಳಿತ, ವಿಪಕ್ಷ ಸದಸ್ಯರು ಸೇರಿದಂತೆ 50 ಜನರ ಖಾತೆಗಳಿಗೆ 3 ಕೋಟಿಗೂ ಅಧಿಕ ಹಣ ಜಮೆಯಾಗಿದೆ. ಬ್ಯಾಂಕ್ ಸಿಬ್ಬಂದಿಗಳ ಎಡವಟ್ಟಿನಿಂದಾಗಿ ಇತದ್ದೊಂದು ಲೋಪ ಸಂಭವಿಸಿದೆ.

ಸಧ್ಯ ಜಮಾ ಮಾಡಲಾಗಿರುವ ಹಣವನ್ನು ಬ್ಯಾಂಕ್ ವಾಪಸ್ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಮುಳುಗಿದ ಲೋಳಸೂರ ಸೇತುವೆ: ಡಿಸಿ ಮೊಹಮ್ಮದ್ ರೋಷನ್ ಪರಿಶೀಲನೆ

Spread the loveಬೆಳಗಾವಿ: ಘಟಪ್ರಭಾ ಹಾಗೂ ಮಾರ್ಕಂಡೇಯ ನದಿಗಳಿಂದ‌ ಮುಳುಗಡೆ ಆಗುವ ನಾಲ್ಕು ಸೇತುವೆಗಳನ್ನು ಹೊಸದಾಗಿ ನಿರ್ಮಿಸುವ ಯೋಜನೆ ಇದೆ. ಇದಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ