Breaking News

ಬ್ಯಾಂಕ್ ಎಡವಟ್ಟಿನಿಂದಾಗಿ ಮಹಾನಗರ ಪಾಲಿಕೆ ಸದಸ್ಯರ ಖಾತೆಗೆ 6 ಸಾವಿರ ರೂ ಬದಲಿಗೆ 6 ಲಕ್ಷ ರೂಪಾಯಿ ವರ್ಗಾವಣೆ

Spread the love

ದಾವಣಗೆರೆ: ಬ್ಯಾಂಕ್ ಎಡವಟ್ಟಿನಿಂದಾಗಿ ಮಹಾನಗರ ಪಾಲಿಕೆ ಸದಸ್ಯರ ಖಾತೆಗೆ 6 ಸಾವಿರ ರೂ ಬದಲಿಗೆ 6 ಲಕ್ಷ ರೂಪಾಯಿ ವರ್ಗಾವಣೆಯಾಗಿರುವ ಘಟನೆ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.

ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್, ಆಡಳಿತ, ವಿಪಕ್ಷ ಸದಸ್ಯರು ಸೇರಿದಂತೆ 50 ಜನರ ಖಾತೆಗಳಿಗೆ 3 ಕೋಟಿಗೂ ಅಧಿಕ ಹಣ ಜಮೆಯಾಗಿದೆ. ಬ್ಯಾಂಕ್ ಸಿಬ್ಬಂದಿಗಳ ಎಡವಟ್ಟಿನಿಂದಾಗಿ ಇತದ್ದೊಂದು ಲೋಪ ಸಂಭವಿಸಿದೆ.

ಸಧ್ಯ ಜಮಾ ಮಾಡಲಾಗಿರುವ ಹಣವನ್ನು ಬ್ಯಾಂಕ್ ವಾಪಸ್ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ