Breaking News

ಬ್ಯಾಂಕ್ ಎಡವಟ್ಟಿನಿಂದಾಗಿ ಮಹಾನಗರ ಪಾಲಿಕೆ ಸದಸ್ಯರ ಖಾತೆಗೆ 6 ಸಾವಿರ ರೂ ಬದಲಿಗೆ 6 ಲಕ್ಷ ರೂಪಾಯಿ ವರ್ಗಾವಣೆ

Spread the love

ದಾವಣಗೆರೆ: ಬ್ಯಾಂಕ್ ಎಡವಟ್ಟಿನಿಂದಾಗಿ ಮಹಾನಗರ ಪಾಲಿಕೆ ಸದಸ್ಯರ ಖಾತೆಗೆ 6 ಸಾವಿರ ರೂ ಬದಲಿಗೆ 6 ಲಕ್ಷ ರೂಪಾಯಿ ವರ್ಗಾವಣೆಯಾಗಿರುವ ಘಟನೆ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.

ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್, ಆಡಳಿತ, ವಿಪಕ್ಷ ಸದಸ್ಯರು ಸೇರಿದಂತೆ 50 ಜನರ ಖಾತೆಗಳಿಗೆ 3 ಕೋಟಿಗೂ ಅಧಿಕ ಹಣ ಜಮೆಯಾಗಿದೆ. ಬ್ಯಾಂಕ್ ಸಿಬ್ಬಂದಿಗಳ ಎಡವಟ್ಟಿನಿಂದಾಗಿ ಇತದ್ದೊಂದು ಲೋಪ ಸಂಭವಿಸಿದೆ.

ಸಧ್ಯ ಜಮಾ ಮಾಡಲಾಗಿರುವ ಹಣವನ್ನು ಬ್ಯಾಂಕ್ ವಾಪಸ್ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ