Breaking News

ಗೋಕಾಕ:ನಗರಸಭೆ ಸದಸ್ಯ ಗಿರೀಶ ಖೋತ್ (55) ಅಕಾಲಿಕ ಮರಣ ಹೊಂದಿದ್ದಾರೆ.

Spread the love

ಗೋಕಾಕ: ಮೂರು ಬಾರಿ ನಗರಸಭೆ ಸದಸ್ಯರಾಗಿ ಜನಸೇವಕರಾಗಿ ದುಡಿದಿದ್ದ  ಗಿರೀಶ ಖೋತ್ (55) ಅಕಾಲಿಕ ಮರಣ ಹೊಂದಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಸವನಗರದ ನಿವಾಸದಲ್ಲಿ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. 14 ನೇ ವಾರ್ಡಿನ್ ಮೂರು ಬಾರಿ ಸದಸ್ಯರಗಾಗಿ ಜನಸೇವಕರಾಗಿ ದುಡಿದಿದ್ದ ಗಿರೀಶ ಖೋತ ಅವರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

 


Spread the love

About Laxminews 24x7

Check Also

ಆಯುರ್ವೇದ ಕ್ಷೇತ್ರದ ಸಾಧನೆಗೆ ಡಾ. ರೂಪೇಶ್ ಸಾಳುಂಕೆ ಅವರಿಗೆ ‘ಕರ್ನಾಟಕ ಆರೋಗ್ಯ ರಕ್ಷಣಾ ವೈದ್ಯ ರತ್ನ’ ಪ್ರಶಸ್ತಿ

Spread the love25 ವರ್ಷಗಳ ಆಯುರ್ವೇದ ಸೇವೆ ಹಾಗೂ ಸಾಮಾಜಿಕ ಕಾಳಜಿಗೆ ಸಂದ ಗೌರವ ಬೆಳಗಾವಿ: ಆಯುರ್ವೇದ ಕ್ಷೇತ್ರದಲ್ಲಿ ಕಳೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ