Breaking News

ಹಿರಿಯ ನಟ ಸುರೇಶ್ ಚಂದ್ರ ಕೊರೊನಾದಿಂದ ನಿಧನ

Spread the love

ಬೆಂಗಳೂರು: ಚೆಲುವಿನ ಚಿತ್ತಾರ ಚಿತ್ರದ ಮೂಲಕ ಜನಪ್ರಿಯತೆ ಪಡೆದಿದ್ದ ಸ್ಯಾಂಡಲ್​ವುಡ್​ನ ಹಿರಿಯ ನಟ ಸುರೇಶ್ ಚಂದ್ರ (69) ಇಂದು ವಿಧಿವಶರಾಗಿದ್ದಾರೆ.

ಸುರೇಶ್ ಚಂದ್ರ ಅವರಿಗೆ ಇತ್ತೀಚಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಅನೇಕ ನಟ ದಿಗ್ಗಜರ ಜೊತೆ ನಟಿಸಿದ್ದ ಸುರೇಶ್​ ಚಂದ್ರ ಅವರು, ಗೋಲ್ಡ್​ನ್​ ಸ್ಟಾರ್​ ಗಣೇಶ್​ ಅಭಿನಯದ ಚೆಲುವಿನ ಚಿತ್ತಾರ ಚಿತ್ರದ ಮೂಲಕ ಹೆಚ್ಚು ಖ್ಯಾತಿ ಪಡೆದಿದ್ದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ