Breaking News

ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದ  ಚಿರತೆಯನ್ನು ಬೈಲಹೊಂಗಲದ ಬಿಜೆಪಿ ಯುವ ಮುಖಂಡ ಗುರು ಮೆಟಗುಡ್ಡ ದತ್ತು ಸ್ವೀಕರಿಸಿದರು.

Spread the love

ಬೆಳಗಾವಿ – ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದ  ಚಿರತೆಯನ್ನು ಬೈಲಹೊಂಗಲದ ಬಿಜೆಪಿ ಯುವ ಮುಖಂಡ ಗುರು ಮೆಟಗುಡ್ಡ ದತ್ತು ಸ್ವೀಕರಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಎಮ್ ವಿ ಅಮರನಾಥ, ವಲಯ ಅರಣ್ಯ ಅಧಿಕಾರಿ  ಡಿ. ಶಿವಕುಮಾರ್, ರಾಕೇಶ್ ಅರ್ಜುನವಾಡ, ಪರಿಸರ ಪ್ರೇಮಿ ದಯಾನಂದ ಪರಾಳಶೆಟ್ಟರ್ ಉಪಸ್ಥಿತಿಯಲ್ಲಿ ಗುರು ಮೆಟಗುಡ್ ದತ್ತು ಸ್ವೀಕಾರ ಪ್ರಮಾಣ ಪತ್ರ ಪಡೆದರು.

ಮುಂದಿನ ಒಂದು ವರ್ಷಗಳ ಅವಧಿಗೆ ಚಿರತೆಯನ್ನು ಅವರು ದತ್ತು ಸ್ವೀಕರಿಸಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ