Breaking News
Home / ಜಿಲ್ಲೆ / ಬೆಳಗಾವಿ / ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದ  ಚಿರತೆಯನ್ನು ಬೈಲಹೊಂಗಲದ ಬಿಜೆಪಿ ಯುವ ಮುಖಂಡ ಗುರು ಮೆಟಗುಡ್ಡ ದತ್ತು ಸ್ವೀಕರಿಸಿದರು.

ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದ  ಚಿರತೆಯನ್ನು ಬೈಲಹೊಂಗಲದ ಬಿಜೆಪಿ ಯುವ ಮುಖಂಡ ಗುರು ಮೆಟಗುಡ್ಡ ದತ್ತು ಸ್ವೀಕರಿಸಿದರು.

Spread the love

ಬೆಳಗಾವಿ – ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದ  ಚಿರತೆಯನ್ನು ಬೈಲಹೊಂಗಲದ ಬಿಜೆಪಿ ಯುವ ಮುಖಂಡ ಗುರು ಮೆಟಗುಡ್ಡ ದತ್ತು ಸ್ವೀಕರಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಎಮ್ ವಿ ಅಮರನಾಥ, ವಲಯ ಅರಣ್ಯ ಅಧಿಕಾರಿ  ಡಿ. ಶಿವಕುಮಾರ್, ರಾಕೇಶ್ ಅರ್ಜುನವಾಡ, ಪರಿಸರ ಪ್ರೇಮಿ ದಯಾನಂದ ಪರಾಳಶೆಟ್ಟರ್ ಉಪಸ್ಥಿತಿಯಲ್ಲಿ ಗುರು ಮೆಟಗುಡ್ ದತ್ತು ಸ್ವೀಕಾರ ಪ್ರಮಾಣ ಪತ್ರ ಪಡೆದರು.

ಮುಂದಿನ ಒಂದು ವರ್ಷಗಳ ಅವಧಿಗೆ ಚಿರತೆಯನ್ನು ಅವರು ದತ್ತು ಸ್ವೀಕರಿಸಿದ್ದಾರೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ