Breaking News

ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಪ್ರಯಾಣಿಸಿದ ಸಚಿವರಾದ ಕೆ ಎಸ್ ಈಶ್ವರಪ್ಪ, ಭೈರತಿ ಬಸವರಾಜ್

Spread the love

ಶಿವಮೊಗ್ಗ: ನಂಬರ್ ಪ್ಲೇಟ್ ಇಲ್ಲದಿರುವ ವಾಹನಗಳಲ್ಲಿ ಪ್ರಯಾಣ ಮಾಡಬಾರದು ಎಂದು ಸರ್ಕಾರದ ನಿಯಮವೇ ಇದೆ, ನಂಬರ್ ಪ್ಲೇಟ್ ಇಲ್ಲದಿರುವ ವಾಹನವನ್ನು ಚಲಾಯಿಸಿ ಸಿಕ್ಕಿಬಿದ್ದು ಅನೇಕರು ದಂಡ ಕಟ್ಟಿಸಿಕೊಳ್ಳುವುದೂ ಇದೆ.

ಆದರೆ ಜನಸಾಮಾನ್ಯರಿಗೊಂದು ನ್ಯಾಯ, ಜನಪ್ರತಿನಿಧಿಗಳಿಗೊಂದು ನ್ಯಾಯ, ರಾಜಕಾರಣಿಗಳು ಏನು ಮಾಡಿದರೂ ನಡೆಯುತ್ತದೆ ಎಂಬಂತೆ ಹೇಳುವ ಘಟನೆಗಳು ಆಗಾಗ ನಡೆಯುತ್ತಿರುತ್ತವೆ.

ಇಂದು ಶಿವಮೊಗ್ಗದಲ್ಲಿ ನಗರಾಭಿವೃದ್ಧಿ ಸಚಿವ ಬಿ ಎ ಬಸವರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಪ್ರಯಾಣಿಸಿದ ಕಾರಿನಲ್ಲಿ ನಂಬರ್ ಪ್ಲೇಟ್ ಇರಲಿಲ್ಲ. ಇಬ್ಬರೂ ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಹೋಗಿದ್ದು ಅದು ನಮ್ಮ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಪ್ರತಿನಿಧಿಗೆ ಲಭ್ಯವಾಗಿದೆ.

 


Spread the love

About Laxminews 24x7

Check Also

ಮಕ್ಕಳ ಜೊತೆಗೆ ಮಕ್ಕಳಾದ ಡಿಸಿ ಮಕ್ಕಳಿಗೆ ಚನ್ನಾಗಿ ಅಭ್ಯಾಸ ಮಾಡಿ, ನನ್ನಂತೆ ಜಿಲ್ಲಾಧಿಕಾರಿ ಆಗುವಂತೆ ಸ್ಫೂರ್ತಿ

Spread the loveಕಳೆದ 11 ವರ್ಷಗಳಿಂದ ಒಕ್ಕುಂದ ಉತ್ಸವ ಆಚರಿಸುತ್ತಿರುವ ಗ್ರಾಮಸ್ಥರನ್ನು ಶ್ಲಾಘಿಸಿದ ಡಿಸಿ ಮೊಹಮ್ಮದ್ ರೋಷನ್ ಅವರು ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ