Breaking News

ನಿರಾಶ್ರಿತರ ಕೇಂದ್ರದಲ್ಲಿ ಆರತಕ್ಷರತೆ – ಜನಮೆಚ್ಚುಗೆ

Spread the love

ಹೊಸಪೇಟೆ: ವಿವಾಹ ನಿಶ್ಚಯವಾಗಿರುವ ಯುವತಿಯೊಂದಿಗೆ ಬೇಗನೆ ಮದುವೆ ಮಾಡುವಂತೆ ಯುವಕನೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ಘಟನೆ ಹೊಸಪೇಟೆ ತಾಲ್ಲೂಕಿನಲ್ಲಿ ನಡೆದಿದೆ.

ಮರಿಯಮ್ಮನಹಳ್ಳಿಯ ಚಿರಂಜೀವಿ(23) ಈ ರೀತಿ ಹೈಡ್ರಾಮಾ ಸೃಷ್ಠಿಸಿದ ಯುವಕ. ನಿಶ್ಚಯವಾಗಿದ್ದ ಯುವತಿಯೊಂದಿಗೆ ಬೇಗನೆ ಮದುವೆ ಮಾಡುವಂತೆ ಪೋಷಕರಿಗೆ ಒತ್ತಾಯಿಸಿ ಮೊಬೈಲ್ ಟವರ್ ಏರಿದ್ದಾನೆ. ಅಣ್ಣನ ಮದುವೆಯಾದ ನಂತರ ನಿನಗೆ ಮದುವೆ ಮಾಡುವುದಾಗಿ ಪೋಷಕರು ಹೇಳಿದರೂ ಕೇಳದ ಆತ ಮೊಬೈಲ್ ಟವರ್ ಏರಿ ಕುಳಿತಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಮನವೊಲಿಸಿ ಕೆಳಗಿಳಿಸಿದ್ದಾರೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ