Breaking News

ಸೋಮವಾರದಿಂದ ಸಾರಿಗೆ ಸಂಚಾರಕ್ಕೆ ಅನುಮತಿ ಸಾಧ್ಯತೆ

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಬಹುತೇಕ ಕಡಿಮೆಯಾಗುತ್ತಿದ್ದು, ಸೋಮವಾರದಿಂದ ಮತ್ತಷ್ಟು ವಿನಾಯ್ತಿ ಸಿಗುವ ಸಾಧ‍್ಯತೆಯಿದೆ.

ಸೋಮವಾರದಿಂದ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಸಂಚಾರಕ್ಕೆ ಶೇ. 50 ಪ್ರಯಾಣಿಕರೊಂದಿಗೆ ಅನುಮತಿ ಸಿಗಬಹುದು. ಕಳೆದ 70 ದಿನಗಳ ಬಳಿಕ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 5 ಸಾವಿರಕ್ಕೂ ಕಡಿಮೆ ಪ್ರಕರಣ ದಾಖಲಾಗಿದೆ.

ಈಗ ಜಾರಿಯಲ್ಲಿರುವ ಅನ್ ಲಾಕ್ ನಿಯಮಗಳು ಸೋಮವಾರಕ್ಕೆ ಮುಕ್ತಾಯವಾಗಲಿದೆ. ಅದಾದ ಬಳಿಕ ಪಾಸಿಟಿವಿಟಿ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾಲ್, ಮಾರುಕಟ್ಟೆ ತೆರೆಯಲೂ ಅನುಮತಿ ಸಿಗುವ ಸಾಧ‍್ಯತೆಯಿದೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ