Breaking News

ಮಹಾಮಾರಿ ಕೊರೊನಾ ವೈರಸ್ ನಿಂದ ಸ್ಥಗಿತಗೊಂಡಿದ್ದ ಬಿಎಂಟಿಸಿ ಬಸ್ ಸೋಮವಾರದಿಂದ ನಗರದಾದ್ಯಂತ ಸಂಚರಿಸುವುದು ಖಚಿತ

Spread the love

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ನಿಂದ ಸ್ಥಗಿತಗೊಂಡಿದ್ದ ಬಿಎಂಟಿಸಿ ಬಸ್ ಸೋಮವಾರದಿಂದ ನಗರದಾದ್ಯಂತ ಸಂಚರಿಸುವುದು ಖಚಿತವಾಗಿದೆ.

ನಾಳೆ ಹಾಗೂ ನಾಡಿದ್ದು ಬಸ್ ಸಿಬ್ಬಂದಿಗೆ ಕೊರೊನಾ ಟೆಸ್ಟ್ ನಡೆಸಲಾಗುತ್ತದೆ. ಕರ್ತವ್ಯಕ್ಕೆ ಹಾಜರಾಗುವ ಮುನ್ನ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿರೋದ್ರಿಂದ ನಾಳೆ ಆಯಾಯ ಘಟಕದಲ್ಲಿ ಟೆಸ್ಟಿಂಗ್ ಕ್ಯಾಂಪ್ ಇರಿಸಲಾಗುತ್ತದೆ. ಹೀಗಾಗಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಘಟಕದ ವ್ಯವಸ್ಥಾಪಕರು ಈಗಾಗಲೇ ಸೂಚನೆ ನೀಡಿದ್ದಾರೆ.

 

ಎಲ್ಲಾ ಘಟಕದಲ್ಲಿಯೂ ಟೆಸ್ಟಿಂಗ್ ಕ್ಯಾಂಪ್ ಇರುತ್ತದೆ. ನಾಳೆ ಹಾಗೂ ನಾಡಿದ್ದು ಟೆಸ್ಟಿಂಗ್ ಕ್ಯಾಂಪ್ ಆಯೋಜನೆ ಮಾಡಲಾಗಿದೆ.


Spread the love

About Laxminews 24x7

Check Also

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ

Spread the love ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಉದ್ಘಾಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ