Breaking News

ಕೊರೊನಾ ಗಂಡಾಂತರ ಕಾಲದಲ್ಲಿ ನಮ್ಮ ದೇಶದ ಯೋಗ ಭರವಸೆಯ ಆಶಾ ಕಿರಣವಾಗಿದೆ : ಪ್ರಧಾನಿ ಮೋದಿ

Spread the love

ನವದೆಹಲಿ: ಕೊರೊನಾ ಗಂಡಾಂತರ ಕಾಲದಲ್ಲಿ ನಮ್ಮ ದೇಶದ ಯೋಗ ಭರವಸೆಯ ಆಶಾ ಕಿರಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 7ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮಾತನಾಡಿದ ಅವರು, ಭಾರತದಲ್ಲಿ ಕೊರೋನಾ ವೈರಸ್ ಎಂಬ ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಎರಡು ವರ್ಷಗಳಿಂದ ಯಾವುದೇ ಸಾರ್ವಜನಿಕ ಸಭೆ, ಸಮಾರಂಭ-ಕಾರ್ಯಕ್ರಮಗಳು ನಡೆದಿಲ್ಲ.

ಆದರೂ ಜನರಲ್ಲಿ ಯೋಗದ ಬಗ್ಗೆ ಇರುವ ಉತ್ಸಾಹ, ಆಸಕ್ತಿ ಇನ್ನೂ ಕಡಿಮೆಯಾಗಿಲ್ಲ ಎಂದರು. ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರು ಯೋಗವನ್ನು ರಕ್ಷಾಕವಚವಾಗಿ ಬಳಸಿದ್ದಾರೆ. ಕೊರೋನಾ ಚಿಕಿತ್ಸೆಯ ನಡುವೆ ಇಂದು ಆಸ್ಪತ್ರೆಗಳಲ್ಲಿ ವೈದ್ಯರು, ದಾದಿಯರು ಯೋಗವನ್ನು ಕಲಿಸುತ್ತಿದ್ದಾರೆ. ಈ ವ್ಯಾಯಾಮಗಳು ಉಸಿರಾಟದ ವ್ಯವಸ್ಥೆಯನ್ನು ಬಲಪಡಿಸುತ್ತವೆ ಪ್ರಧಾನಿ ಮೋದಿ ಹೇಳಿದ್ದಾರೆ.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ