ನವದೆಹಲಿ: ಬೆಳಗಾವಿ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಮಂಗಳಾ ಅಂಗಡಿ ಅವರಿಗೆ ಕೇಂದ್ರ ಸರ್ಕಾರ ಹೊಸ ಜವಾಬ್ದಾರಿ ನೀಡಿದೆ.
ಮಂಗಳಾ ಅವರನ್ನು ಹಡಗು ಮತ್ತು ಜಲಮಾರ್ಗ ಸಚಿವಾಲಯ ಸಲಹಾ ಸಮಿತಿಗೆ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ಸಂಸದೆಯಾಗಿ ಆಯ್ಕೆಯಾಗಿದ್ದ ಮಂಗಳಾ ಅಂಗಡಿಯವರಿಗೆ ಎರಡು ತಿಂಗಳಲ್ಲೇ ಸಲಹಾ ಸಮಿತಿ ಸದಸ್ಯರಾಗಿ ನೇಮಕವಾಗಿದ್ದಾರೆ.
ಜಯಭೇರಿ ಬಾರಿಸಿದ್ದರು.
Laxmi News 24×7