ಗೋಕಾಕ: ಗೋಕಾಕ ನಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಹಾಜರಾಗಿದ್ದಾರೆ ಎಂದು ಗೋಕಾಕ ತಾಲೂಕಾ ಆಸ್ಪತ್ರೆಯಲ್ಲಿ 500ಲೀಟರ್ ಸಾಮರ್ಥ್ಯದ ಆಕ್ಸಿಂಜನ ಪ್ಲಾಂಟ್ ಲೋಕಾರ್ಪಣೆ ಮಾಡಿದ್ದಾರೆ. ಜನರ ಹಿತಾಸಕ್ತಿಯನ್ನು ಬಯಸುವ ಸಾಹುಕಾರರು ತನ್ನ ಕ್ಷೇತ್ರದ ಬಗ್ಗೆ ಈ ಒಂದು ಮಹಾಮಾರಿ ಸಮಯದಲ್ಲಿ ಮಾಡುತ್ತಿದ್ದಾರೆ.
ಸಾಮನ್ಯ ರೋಗಿಗಳಿಗೆ ಹಾಗೂ ಕ ರೊ ನಾ ಪೀಡಿತ ರೋಗಿಗಳಿಗೆ ಆಕ್ಸಿಜನ್ ತೊಂದರೆ ಆಗಬಾರದು ಎಂಬ ಉದ್ದೇಶಕಕಾಗಿಯೇ ರಮೇಶ್ ಜಾರಕಿಹೊಳಿ ಈ ಒಂದು ಕಾರ್ಯಕ್ಕೆ ಇಂದು ಚಾಲನೆ ನೀಡಿದರು.
ಇನ್ನು ಸರ್ಕಾರದ ವಿವಿಧ ಯೋಜನೆಗಳಲ್ಲಿ ಒಂದಾದ ಟ್ಯಾಬ್ ವಿತರಣೆ ಕೂಡ ಈ ಒಂದು ಸಂದರ್ಭದಲ್ಲೀ ಮಾಡಲಾಯ್ತು. ಗೃಹ ಕಚೇರಿ ಎದುರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಗಳಿಗೆ ಟ್ಯಾಬ್ ವಿತರಣೆ ಜೊತೆಗೆ ಹಿಂದುಳಿದ ವರ್ಗಗಳ ಇಲಾಖೆ ಗಳ ವತಿಯಿಂದ ಬಡ ಜನರಿಗೆ ಉಚಿತ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಕೂಡ ಜರುಗಿತು…