Breaking News

ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡಿದ ಬಳಿಕವೇ ಹಂತ ಹಂತವಾಗಿ ಶಾಲೆ-ಕಾಲೇಜು ಆರಂಭ

Spread the love

ಬೆಂಗಳೂರು: ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡಿದ ಬಳಿಕವೇ ಹಂತ ಹಂತವಾಗಿ ಶಾಲೆ-ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಕೋವಿಡ್ ಲಸಿಕೆ ಕೊಟ್ಟ ಬಳಿಕವೇ ಮೊದಲ ಹಂತದಲ್ಲಿ ಕಾಲೇಜು ಹಾಗೂ ನಂತರ ಹಂತದಲ್ಲಿ ಶಾಲೆಗಳನ್ನು ಆರಂಭಿಸಲಾಗುವುದು. ಈ ಬಗ್ಗೆ ಪೋಷಕರಿಗಾಗಲಿ, ವಿದ್ಯಾರ್ಥಿಗಳಿಗಾಗಲಿ ಯಾವುದೇ ಗೊಂದಲ, ಆತಂಕ ಬೇಡ ಎಂದು ಸ್ಪಷ್ಟಪಶಿದ್ದಾರೆ.

ತಾಂತ್ರಿಕ ಸಲಹಾ ಸಮಿತಿ ಸಲಹೆಯಂತೆಯೇ ಲಸಿಕೆ ನೀಡಿದ ಬಳಿಕವೇ ಶಾಲೆ ಆರಂಭಕ್ಕೆ ನಿರ್ಧರಿಸಲಾಗಿದೆ ಎಂದು ಟ್ವಿಟರ್ ನಲ್ಲಿ ತಿಳಿಸಿದ್ದಾರೆ


Spread the love

About Laxminews 24x7

Check Also

‘I Am god’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ….ಯುವ ಪ್ರತಿಭೆ ರವಿ ಗೌಡ ಹೊಸ ಸಿನಿಮಾಗೆ ಸಾಥ್.

Spread the loveಬೆಂಗಳೂರು:ರಾಜಕೀಯ ಜಂಜಾಟಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವು ಮಾಡಿಕೊಂಡು ಸಿನಿಮಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಅಂತೆಯೆ ಅವರು ತಮ್ಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ