Breaking News

ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಮುರುಘರಾಜೇಂದ್ರ ಸ್ವಾಮೀಜಿಗಳಿಗೆ ಜನ್ಮದಿನದ ಶುಭಾಶಯ ಕೋರಿ ಆಶೀರ್ವಾದ ಪಡೆದರು.

Spread the love

ಗೋಕಾಕ: ಇಲ್ಲಿನ ಶೂನ್ಯ ಸಂಪಾದನಾ ಮಠದ ಮುರುಘರಾಜೇಂದ್ರ ಸ್ವಾಮೀಜಿ ಅವರ ಜನ್ಮದಿನದ ಅಂಗವಾಗಿ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಂದು ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳಿಗೆ ಶುಭ ಕೋರಿ, ಆಶೀರ್ವಾದ ಪಡೆದರು.

ಪ್ರಿಯಾಂಕಾ ಅವರು ಜನ್ಮದಿನದ ಅಂಗವಾಗಿ ಸ್ವಾಮೀಜಿಗಳನ್ನು ಸತ್ಕರಿಸಿ, ಗೌರವ ಸಲ್ಲಿಸಿದರು. ಸ್ವಾಮೀಜಿಗಳು ಕೂಡ ಪ್ರಿಯಾಂಕಾ ಅವರನ್ನು ಆತ್ಮೀಯತೆಯಿಂದ ಬರಮಾಡಿಕೊಂಡು, ಆಶೀರ್ವಾದ ಮಾಡಿದರು.

ಮುಖಂಡರಾದ ವಿವೇಕ ಜತ್ತಿ, ಶಿವಾನಂದ ಕಿಲಾರಿ, ಪಾಂಡು ರಂಗಸುಬೆ ಸೇರಿ ಇನ್ನಿತರರು ಇದ್ದರು


Spread the love

About Laxminews 24x7

Check Also

ಕಣ್ಣಿನ ಚಿಕಿತ್ಸೆಗೆ ಮಾಧುರಿ ಜಾಧವ್ ಫೌಂಡೇಶನ್ ಮೂಲಕ ಚೆಕ್ ಹಸ್ತಾಂತರ

Spread the loveಬೆಳಗಾವಿ: ಪಟಾಕಿ ಸ್ಫೋಟದಲ್ಲಿ ಕಣ್ಣು ಕಳೆದುಕೊಂಡ ಶಹಾಪುರದ ಶಿವ ಲೋಹರ್ ಅವರ ಚಿಕಿತ್ಸೆಗೆ ಸಹಾಯದ ಮಹಾಪೂರ ಹರಿದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ