Breaking News
Home / ಜಿಲ್ಲೆ / ಬೆಂಗಳೂರು / ಅನ್​ಲಾಕ್ 2.O: ಮುಂಬೈ & ಪುಣೆ ಅಂತರ್ ರಾಜ್ಯ ಬಸ್ ಸಂಚಾರಕ್ಕೆ KSRTC ಗ್ರೀನ್ ಸಿಗ್ನಲ್

ಅನ್​ಲಾಕ್ 2.O: ಮುಂಬೈ & ಪುಣೆ ಅಂತರ್ ರಾಜ್ಯ ಬಸ್ ಸಂಚಾರಕ್ಕೆ KSRTC ಗ್ರೀನ್ ಸಿಗ್ನಲ್

Spread the love

ಬೆಂಗಳೂರು: ರಾಜ್ಯದಲ್ಲಿ ಅನ್​ಲಾಕ್ 2.O​ ಘೋಷಣೆ ಹಿನ್ನೆಲೆ ಅಂತರ್​ ರಾಜ್ಯ ಬಸ್​ ಸಂಚಾರಕ್ಕೆ ಕೆಎಸ್​ಆರ್​ಟಿಸಿ ಗ್ರೀನ್ ಸಿಗ್ನಲ್ ಕೊಟ್ಟಿದೆ.

ಬೆಂಗಳೂರು, ಶಿವಮೊಗ್ಗ ಮತ್ತು ಮಂಗಳೂರು ಜಿಲ್ಲೆಗಳಿಂದ ಬಸ್​ಗಳು ಸಂಚರಿಸಲಿದ್ದು ಮುಂಬೈ, ಪುಣೆ, ಮೀರಜ್, ಸೊಲ್ಲಾಪುರ್, ಪಂಡರಾಪುರ, ತುಳಜಾಪುರಕ್ಕೆ ಸೇವೆ ನೀಡಲಿವೆ. ಇನ್ನು ಈ ಬಸ್​ಗಳಲ್ಲಿ ಶೇ 50 ರಷ್ಟು ಸಾಮರ್ಥ್ಯದಷ್ಟು ಪ್ರಯಾಣಿಕರಿಗೆ ಅವಕಾಶವಿರಲಿದೆ. ಎರಡು ಅವಧಿಗಳಲ್ಲಿ ಅಂತರ್​ರಾಜ್ಯ ಕೆಎಸ್​​ಆರ್​ಟಿಸಿ ಬಸ್ ಸಂಚಾರ ನಡೆಸಲಿವೆ. ಮುಂಗಡವಾಗಿ ಬಸ್ ಟಿಕೆಟ್ ಬುಕ್ ಮಾಡಿಕೊಳ್ಳಲು ಕೆಎಸ್​ಆರ್​ಟಿಸಿ ಅವಕಾಶ​​ ನೀಡಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ