ಬೆಳಗಾವಿ: ಪಿಎಸ್ ಐ ಕೃಷ್ಣವೇಣಿ ಅವರ ಪತಿ ಸಂಜು ಬಂಡಾರಿ(40) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ.
ಸಂಜು ಅವರು ಉತ್ತರ ಸಂಚಾರಿ ಠಾಣೆಯ ಪೊಲೀಸ್ ಕಾನ್ಸಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.ರಜೆ ಮೇಲೆ ಖಾನಾಪುರ ತಾಲ್ಲೂಕಿನ ಹಟ್ಟಿಹೊಳ್ಳಿ ತಮ್ಮ ಸ್ವ ಗ್ರಾಮಕ್ಕೆ ತೆರಳಿದ್ದರು.
ಬಳಿಕ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಇಂದು ಹೃದಯಾಘಾತದಿಂದ ಕೊನೆಯೂಸಿರೆಳೆದಿದ್ದಾರೆ.