Breaking News

ಸರ್ಕಾರಿ ಮಳಿಗೆ ಗಳ ದುರುಪಯೋಗ ಮಾಡುತ್ತಿರುವ ಶಿಂದಿ ಕುರಬೆಟ್ ಗ್ರಾಮ ಪಂಚಾಯತಿ ಮೇಲೆ ಕರವೇ ಆರೋಪ

Spread the love

ಗೋಕಾಕ; ತಾಲೂಕು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಇತ್ತಿಚ್ಚಿಗೆ ತುಂಬಾ ಅಕ್ರಮ ಹಾಗೂ ಅವ್ಯವಹಾರ ಗಳು ಕಂಡು ಬರುತ್ತಿವೆ.

ಇಂದು ಗೋಕಾಕ ತಾಲೂಕಿನ ಶಿಂಧಿ ಕುರ್ ಬೇಟ ಗ್ರಾಮದಲ್ಲಿ ಅಕ್ರಮ ನಡೆದಿರುವ ಬಗ್ಗೆ
ಕರ್ನಾಟಕ ರಕ್ಷಣಾ ವೇದಿಕೆ
ಸ್ವಾಭಿಮಾನಿ ಬಣ ಆರೋಪ ವ್ಯಕ್ತ ಪಡಿಸಿದರು.

 


ತಾವು ಕೇಳಿದ ಮಾಹಿತಿ ಕೊಡುತ್ತಿಲ್ಲ ಹಾಗೂ
ಗ್ರಾಮ ಪಂಚಾಯತಿ ಅಡಿಯಲ್ಲಿ ನೀಡಿರುವ ಕಟ್ಟಡ ಹಾಗೂ, ಮಳಿಗೆ ಗಳು ಯಾವ ಇಸ್ವಿಯಲ್ಲಾಗಿವೆ ಹಾಗೂ ಇನ್ನಿತರ ಸಂಬಂಧ್ ಪಟ್ಟ ಕೆಲವು ದಾಖಲೆ ಗಳನ್ನ ಕೇಳಿದರು ಕೊಡುತ್ತಿಲ್ಲ. ಬಹುಶಃ ಇದರಲ್ಲಿ ಪ್ರಭಾವಿ ಗಳ ಕೈ ಇದೆ ಎಂಬುದು ಕರವೇ ಆರೋಪ ವಾಗಿದೆ.

ಇನ್ನು ಗೋಕಾಕ ತಾಲೂಕೂ ಅಧ್ಯಕ್ಷರು ಹಾಗೂ ಬೆಳಗಾವಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಯಾದ ಸಂತೋಷ್ ಖಂಡ್ರೆ ಯವರ್ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು .

ಅನ್ಯಾಯ ವಾದಾಗ ಸದಾ ಕರವೇ ಸಿದ್ದ ಎಂಬುದು ಅಧ್ಯಕ್ಷರ ಮಾತಾಗಿದೆ
ಇನ್ನು ಮನವಿ ನೀಡಿದ ಅಧ್ಯಕ್ಷರು ಶೀಘ್ರದಲ್ಲಿ ಇದರ ಬಗ್ಗೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ..


Spread the love

About Laxminews 24x7

Check Also

ಗೋಕಾಕ ಜಾತ್ರೆ ಯಶಸ್ವಿಯಾದ ಹಿನ್ನಲೆ ಶಾಸಕ ಹಾಗೂ ಜಾತ್ರಾ ಕಮೀಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಅವರನ್ನು ನಗರಸಭೆಯಿಂದ ಸತ್ಕರಿಸಿದರು.

Spread the loveಗೋಕಾಕ ಜಾತ್ರೆ ಯಶಸ್ವಿಯಾದ ಹಿನ್ನಲೆ ಶಾಸಕ ಹಾಗೂ ಜಾತ್ರಾ ಕಮೀಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಅವರನ್ನು ನಗರಸಭೆಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ