Breaking News
Home / ಜಿಲ್ಲೆ / ಬೆಂಗಳೂರು / ಏಳು ಐಎಎಸ್ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರದ ಆದೇಶ

ಏಳು ಐಎಎಸ್ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರದ ಆದೇಶ

Spread the love

ಬೆಂಗಳೂರು: ರಾಜ್ಯ ಸರ್ಕಾರ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಅಜಯ್ ನಾಗಭೂಷಣ್- ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ, ಸಿ.ಶಿಖಾ- ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ, ಸಲ್ಮಾ ಫಾಹಿಮಾ- ಹೆಚ್ಚುವರಿ ಕಾರ್ಯದರ್ಶಿ, ಮೂಲ ಸೌಕರ್ಯ ಇಲಾಖೆ, ಕಣಗವಲ್ಲಿ- ಪರೀಕ್ಷಾ ನಿಯಂತ್ರಕರು. ಕೆಪಿಎಸ್ ಸಿ, ರಘುನಂದನ ಮೂರ್ತಿ- ಆಯುಕ್ತರು( ಜಾರಿ) ವಾಣಿಜ್ಯ ತೆರಿಗೆ ಇಲಾಖೆ,ಅರ್ಚನಾ ಎಂ,ಎಸ್.- ಸದಸ್ಯರು. ಕೆ ಎ ಟಿ. ರಮ್ಯಾ ಎಸ್- ಕಾರ್ಯಕಾರಿ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ