Breaking News

ಶಶಿಧರ ಕುರೇರ್ ಸೇರಿದಂತೆ 8 ಕೆಎಎಸ್ ಅಧಿಕಾರಿಗಳ ವರ್ಗಾವಣೆ

Spread the love

ಬೆಂಗಳೂರು – ಬೆಳಗಾವಿ ಸ್ಮಾರ್ಟ್ ಸಿಟಿ ಎಂಡಿ ಶಶಿಧರ ಕುರೇರ್ ಸೇರಿದಂತೆ 8 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಕುರೇರ್ ಅವರನ್ನು ಬಾಗಲಕೋಟೆಯ ಕೃಷ್ಣಾ ಮೇಲ್ದಂಡೆ ಪ್ರಧಾನ ವ್ಯವಸ್ಥಾಪಕರನ್ನಾಗಿ  ವರ್ಗಾಯಿಸಲಾಗಿದ್ದು, ಬೆಳಗಾವಿ ಸ್ಮಾರ್ಟ್ ಸಿಟಿ ಎಂಡಿಯಾಗಿ ಪ್ರವೀಣ ಬಾಗೇವಾಡಿ ಅವರನ್ನು ನೇಮಿಸಲಾಗಿದೆ.

ಬೆಳಗಾವಿ ಸ್ಮಾರ್ಟ್ ಸಿಟಿ ಜಂಟಿ ನಿರ್ದೇಶಕರಾಗಿದ್ದ ಮಹೇಶ ಕುಮಾರ ಮಾಲಗತ್ತಿ ಅವರನ್ನು ದೇವರಹಿಪ್ಪರಗಿ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ಸಂಪೂರ್ಣ ವಿವರ ಇಲ್ಲಿದೆ –  New doc 03-Jul-2021 6.53 pm


Spread the love

About Laxminews 24x7

Check Also

‘I Am god’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ….ಯುವ ಪ್ರತಿಭೆ ರವಿ ಗೌಡ ಹೊಸ ಸಿನಿಮಾಗೆ ಸಾಥ್.

Spread the loveಬೆಂಗಳೂರು:ರಾಜಕೀಯ ಜಂಜಾಟಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವು ಮಾಡಿಕೊಂಡು ಸಿನಿಮಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಅಂತೆಯೆ ಅವರು ತಮ್ಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ