Breaking News
Home / ಜಿಲ್ಲೆ / ಬೆಂಗಳೂರು / ಶಶಿಧರ ಕುರೇರ್ ಸೇರಿದಂತೆ 8 ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಶಶಿಧರ ಕುರೇರ್ ಸೇರಿದಂತೆ 8 ಕೆಎಎಸ್ ಅಧಿಕಾರಿಗಳ ವರ್ಗಾವಣೆ

Spread the love

ಬೆಂಗಳೂರು – ಬೆಳಗಾವಿ ಸ್ಮಾರ್ಟ್ ಸಿಟಿ ಎಂಡಿ ಶಶಿಧರ ಕುರೇರ್ ಸೇರಿದಂತೆ 8 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಕುರೇರ್ ಅವರನ್ನು ಬಾಗಲಕೋಟೆಯ ಕೃಷ್ಣಾ ಮೇಲ್ದಂಡೆ ಪ್ರಧಾನ ವ್ಯವಸ್ಥಾಪಕರನ್ನಾಗಿ  ವರ್ಗಾಯಿಸಲಾಗಿದ್ದು, ಬೆಳಗಾವಿ ಸ್ಮಾರ್ಟ್ ಸಿಟಿ ಎಂಡಿಯಾಗಿ ಪ್ರವೀಣ ಬಾಗೇವಾಡಿ ಅವರನ್ನು ನೇಮಿಸಲಾಗಿದೆ.

ಬೆಳಗಾವಿ ಸ್ಮಾರ್ಟ್ ಸಿಟಿ ಜಂಟಿ ನಿರ್ದೇಶಕರಾಗಿದ್ದ ಮಹೇಶ ಕುಮಾರ ಮಾಲಗತ್ತಿ ಅವರನ್ನು ದೇವರಹಿಪ್ಪರಗಿ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ಸಂಪೂರ್ಣ ವಿವರ ಇಲ್ಲಿದೆ –  New doc 03-Jul-2021 6.53 pm


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ