Breaking News

ನಿರಂತರ ಸುರಿದ ಮಳೆಗೆ ಮನೆಗೋಡೆ ಕುಸಿದು ಪಕ್ಕದಲ್ಲಿ ನಿಲ್ಲಿಸಿದ ಕಾರ್ ಮೇಲೆ ಬಿದ್ದಿದೆ.

Spread the love

ಬೆಳಗಾವಿ: ನಿರಂತರ ಸುರಿದ ಮಳೆಗೆ ಮನೆಗೋಡೆ ಕುಸಿದು ಪಕ್ಕದಲ್ಲಿ ನಿಲ್ಲಿಸಿದ ಕಾರ್ ಮೇಲೆ ಬಿದ್ದಿದ್ದು, ಕಾರು ಜಖಂಗೊಂಡ ಘಟನೆ  ನಗರದಲ್ಲಿ ಬಸವನಗಲ್ಲಿಯಲ್ಲಿ ನಡೆದಿದೆ.

 ಮಹಾವೀರ ಕೊಟಾರಿ ಎಂಬುವವರಿಗೆ ಸೇರಿದ ಕಾರು ಜಖಂಗೊಂಡಿದೆ. ಜಿಲ್ಲೆಯಾದ್ಯಂತ ಮಳೆಯಿಂದ  ಪ್ರವಾಹದ ಭೀತಿ ಉಂಟಾಗಿದೆ. ನಗರದ ರಸ್ತೆ ಜಲಾವೃತವಾಗಿದ್ದು, ನೀರುತುಂಬಿದ ರಸ್ತೆಯಲ್ಲಿ ವಾಹನ ಸವಾರರು ಪರದಾಡುವಂತಾಗಿದೆ. ಹಾಗೂ ಖಾನಾಪೂರದ ಕೆಲ ಬಡಾವಣೆಗಳಿಗೂ ನೀರು ನುಗ್ಗಿದ್ದು ಜನ ಜೀವನ ಅಸ್ತವ್ಯಸ್ಥಗೊಂಡಿದೆ.

ನಗರದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಜನರು ಮನೆಯಿಂದ ನೀರು ಹೊರ ತೆಗೆಯಲು ಹರಸಾಹಸ ಪಡುವಂತಾಗಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ