Breaking News

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ಎನ್ ಒ2 ಪ್ರಮಾಣ ಹೆಚ್ಚಳ

Spread the love

ಬೆಂಗಳೂರು: ಕೊರೊನಾ ಕಾರಣದಿಂದಾಗಿ ದೇಶಾದ್ಯಂತ ವಿಧಿಸಿದ್ದ ಲಾಕ್ ಡೌನ್ ತೆರವುಗೊಳಿಸುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯದ 12 ನಗರಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ವಾಹನಗಳ ಓಡಾಟ ಹೆಚ್ಚುತ್ತಿದ್ದಂತೆ ಮಾಲಿನ್ಯದ ಪ್ರಮಾಣವೂ ಹೆಚ್ಚುತ್ತಿದೆ. ಮಹಾ ನಗರಗಳಲ್ಲಿ ನೈಟ್ರೋಜನ್ ಡೈ ಆಕ್ಸೈಡ್ ಪ್ರಮಾಣ ಗಣನೀಯವಾಗಿ ಏರಿಕೆ ಕಂಡಿದೆ. ಲಾಕ್ ಡೌನ್ ಅವಧಿಯಲ್ಲಿ ಕಡಿಮೆ ಇದ್ದ ವಾಹನ ಸಂಚಾರ ಏಕಾ ಏಕಿ ಹೆಚ್ಚಿದೆ. ಕಾರ್ಖಾನೆಗಳ ಕೆಲಸ ಆರಂಭವಾಗುತ್ತಿದ್ದಂತೆ ಮಾಲಿನ್ಯದ ಪ್ರಮಾಣವೂ ಗಣನೀಯವಾಗಿ ಏರಿಕೆಯಾಗಿದೆ. ಈ ಕುರಿತು ಗ್ರಿನ್ ಪೀಸ್ ಇಂಡಿಯಾದ ಸಮೀಕ್ಷೆಯಲ್ಲಿ ವರದಿಯಾಗಿದೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಮನೆ ಊಟಕ್ಕೆ ತಡೆ ನೀಡಿದ ಹೈಕೋರ್ಟ್​

Spread the loveಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್​ಗೆ ವಾರಕ್ಕೊಮ್ಮೆ ಮನೆಯಿಂದ ಊಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ