Breaking News

ಅಮಾಯಕರಿಂದ ಹಣ ವಸೂಲಿ ಮಾಡುತ್ತಿದ್ದ ಪೊಲೀಸ್ ಠಾಣೆ ಮೇಲೆ ಎಸಿಬಿ ಅಧಿಕಾರಿಗಳ ದಾಳಿ

Spread the love

ಬೆಳಗಾವಿ: ಅಮಾಯಕರಿಂದ ಹಣ ವಸೂಲಿ ಮಾಡುತ್ತಿದ್ದ ಪೊಲೀಸ್ ಠಾಣೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪಿಎಸ್ ಐ ಹಾಗೂ ಇಬ್ಬರು ಪಿಸಿಗಳನ್ನು ಬಂಧಿಸಿರುವ ಘಟನೆ ಸದಲಗಾ ಠಾಣೆಯಲ್ಲಿ ನಡೆದಿದೆ.

ಚಿಕ್ಕೋಡಿ ತಾಲೂಕಿನ ಸದಲಗಾ ಠಾಣೆಯಲ್ಲಿ ಪೊಲೀಸರು ಅಮಾಯಕರ ಬಳಿ ಹಣ ವಸೂಲಿ ಮಾಡುತ್ತಿದ್ದರು. ಅನಧಿಕೃತ ಪಾನ್ ಮಸಾಲಾ ಕಾರ್ಖಾನೆ ನಡೆಸುತ್ತಿದ್ದೀರಿ ಎಂದು ಹೆದರಿಸಿ ಕಾರ್ಖಾನೆ ಮಾಲೀಕ ರಾಜು ಪಾಶ್ಚಾಪುರೆ ಬಳಿ 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ನೊಂದ ರಾಜು ಎಸಿಬಿಗಳಿಗೆ ದೂರು ನಿಡಿದ್ದರು.

ತಡರಾತ್ರಿ 40 ಸಾವಿರ ರೂ ಲಂಛ ಪಡೆಯುವಾಗ ಎಸಿಬಿ ದಾಳಿ ನಡೆದಿದ್ದು, ಪಿಎಸ್ ಐ ಹಾಗೂ ಇಬ್ಬರು ಪಿಸಿಗಳನ್ನು ವಶಕ್ಕೆ ಪಡೆಯಲಾಗಿದೆ.


Spread the love

About Laxminews 24x7

Check Also

ಇಸ್ರೋ ಅಧ್ಯಕ್ಷ ಡಾ.ವಿ. ನಾರಾಯಣ, ಏಟ್ರಿಯಾ ವಿಶ್ವವಿದ್ಯಾಲಯ ಕುಲಾಧಿಪತಿ ಸಿ.ಎಸ್. ಸುಂದರರಾಜು, ಪದ್ಮಶ್ರೀ ಪುರಸ್ಕೃತ ಪ್ರಶಾಂತ ಪ್ರಕಾಶ

Spread the loveಬೆಳಗಾವಿ: “ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 25ನೇ ಘಟಿಕೋತ್ಸವದ ಭಾಗ-1 ಜುಲೈ 4ರಂದು ನಡೆಯಲಿದೆ. ಈ ವೇಳೆ ವಿಜ್ಞಾನ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ