Breaking News

ವ್ಯಕ್ತಿಯ ಬಳಿ ಇದ್ದದ್ದನ್ನೆಲ್ಲಾ ದೋಚಿದ್ದ ಕಳ್ಳರು ಇಂದು ಅಂದರ್..!

Spread the love

ಬೆಳಗಾವಿ: ಜುಲೈ 8 ರಂದು ಮುಂಜಾನೆ ವ್ಯಕ್ತಿಯನ್ನು ದರೋಡೆ ಮಾಡಿದ 2 ಆರೋಪಿಗಳನ್ನು ಗಾಂಧಿ ನಗರ ಬಳಿ ಮಾಳ ಮಾರುತಿ ಪೊಲೀಸರು ಇಂದು ಬಂಧಿಸಿದ್ದಾರೆ.

ಪರ್ವೇಜ್ ಪರಿಷ್ಟಾಡಿ ಮತ್ತು ಹೊಸ ಗಾಂಧಿ ನಗರದ ಜುಬರ್ ದಲಾಯತ್ ಬಂಧಿತ ಆರೋಪಿಗಳು. ಚಿಕ್ಕೋಡಿ ಮೂಲದ ತಮನ್ನಾ ಎಂಬಾತನ ಮೇಲೆ ಈ ಇಬ್ಬರು ಆರೋಪಿಗಳು ಹಲ್ಲೆ ನಡೆಸಿ ನಗದು, ಎಟಿಎಂ ಕಾರ್ಡ್ ಮತ್ತು ಮೊಬೈಲ್ ತೆಗೆದುಕೊಂಡಿದ್ದರು.

Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ