Breaking News

ಭಾರೀ ಮಳೆಶರಾವತಿ ನದಿ ನಡುವೆ ಸಿಕ್ಕಿ ಬಿದ್ದಲಾಂಚ್……………..

Spread the love

ಶಿವಮೊಗ್ಗ:ಭಾರೀ ಮಳೆಯ ನಡುವೆ  ಹಸಿರುಮಕ್ಕಿ ಲಾಂಚ್ ಶರಾವತಿ ನದಿ ನಡುವೆ ಸಿಕ್ಕಿ ಬಿದ್ದಿದ್ದು ಲಾಂಚ್ ನಲ್ಲಿರುವ ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದಾರೆ.

ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಸಮೀಪದ ಶರಾವತಿ ನದಿಯಲ್ಲಿ ಈ ಘಟನೆ ನಡೆದಿದೆ. ಲಾಂಚ್ ನಲ್ಲಿರುವ ಪ್ರಯಾಣಿಕರು ಅತಂತ್ರಗೊಂಡಿದ್ದು, ಮೊಬೈಲ್ ಸಂಪರ್ಕಕ್ಕೆ ಸಿಗದೇ ಲಾಂಚ್ ನಲ್ಲಿರುವ ಪ್ರಯಾಣಿಕರು ಪರದಾಡುವಂತಾಗಿದೆ. ಕ್ರೈನ್ ಮೂಲಕ ಲಾಂಚ್ ದಡಕ್ಕೆ ತರುವ ಪ್ರಯತ್ನಗಳು ನಡೆದಿವೆ.


Spread the love

About Laxminews 24x7

Check Also

ಶೀಘ್ರವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿದೆ : ಆರ್.ಎಂ. ಮಂಜುನಾಥ ಗೌಡ

Spread the loveಶಿವಮೊಗ್ಗ : ಕಳೆದ ಸಾಲಿನಲ್ಲಿ ಮಂಡಳಿ ವತಿಯಿಂದ ಮಂಜೂರಾಗಿರುವ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕಿದೆ ಎಂದು ಮಲೆನಾಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ