Breaking News

ಕುಡಿದ ಮತ್ತಿನಲ್ಲಿ ಕಾರು ಚಾಲಕನಿಂದ ಸರಣಿ ಅಪಘಾತ

Spread the love

ಚಿಕ್ಕಮಗಳೂರು : ಕುಡಿದ ಮತ್ತಿನಲ್ಲಿ ಕಾರು ಚಾಲಕನೋರ್ವ ಯದ್ವಾ ತದ್ವಾ ಕಾರು ಚಲಾಯಿಸಿ ಸರಣಿ ಅಪಘಾತ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೃಷ್ಣಾಪುರ ಬಳಿ ರವಿವಾರ ಸಂಭವಿಸಿದೆ.

ವೋಕ್ಸ್ ವೆಗನ್ ಪೋಲೋ ಕಾರು ಚಾಲಕನೋರ್ವ ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿದ ಪರಿಣಾಮ ನಾಲ್ಕು ಕಾರುಗಳಿಗೆ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗದ ಚಕ್ರ ಕಳಚಿ ಬಿದ್ದಿದೆ ಈ ವೇಳೆ ಕಾರಿನ ಏರ್ ಬ್ಯಾಗ್ ಓಪನ್ ಆದ ಕಾರಣ ಚಾಲಕನ ಜೀವ ಉಳಿದಿದೆ.

ಘಟನೆ ಕುರಿತು ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ