Breaking News
Home / ರಾಜಕೀಯ / ಕುಡಿದ ಮತ್ತಿನಲ್ಲಿ ಕಾರು ಚಾಲಕನಿಂದ ಸರಣಿ ಅಪಘಾತ

ಕುಡಿದ ಮತ್ತಿನಲ್ಲಿ ಕಾರು ಚಾಲಕನಿಂದ ಸರಣಿ ಅಪಘಾತ

Spread the love

ಚಿಕ್ಕಮಗಳೂರು : ಕುಡಿದ ಮತ್ತಿನಲ್ಲಿ ಕಾರು ಚಾಲಕನೋರ್ವ ಯದ್ವಾ ತದ್ವಾ ಕಾರು ಚಲಾಯಿಸಿ ಸರಣಿ ಅಪಘಾತ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೃಷ್ಣಾಪುರ ಬಳಿ ರವಿವಾರ ಸಂಭವಿಸಿದೆ.

ವೋಕ್ಸ್ ವೆಗನ್ ಪೋಲೋ ಕಾರು ಚಾಲಕನೋರ್ವ ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿದ ಪರಿಣಾಮ ನಾಲ್ಕು ಕಾರುಗಳಿಗೆ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗದ ಚಕ್ರ ಕಳಚಿ ಬಿದ್ದಿದೆ ಈ ವೇಳೆ ಕಾರಿನ ಏರ್ ಬ್ಯಾಗ್ ಓಪನ್ ಆದ ಕಾರಣ ಚಾಲಕನ ಜೀವ ಉಳಿದಿದೆ.

ಘಟನೆ ಕುರಿತು ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ