Breaking News

ಬಿಜೆಪಿ ನಾಯಕನ ಸಂಬಂಧಿ ಹತ್ಯೆ; ಚಾಕುವಿನಿಂದ ಇರಿದು ಕೊಲೆಗೈದ ಆರೋಪಿಗಳು

Spread the love

ಹುಬ್ಬಳ್ಳಿ: ಬಿಜೆಪಿ ರೈತ ಮೋರ್ಚಾದ ನಾಯಕ ಈಶ್ವರ ಗೌಡ ಅಣ್ಣನ ಮಗನ ಹತ್ಯೆಯಾಗಿದೆ. ಅಭಿಷೇಕ್ ಗೌಡರ್ ಪಾಟೀಲ್(22) ಹತ್ಯೆಯಾದ ಯುವಕ.

ಹುಬ್ಬಳ್ಳಿಯ ಗೋಪನಕೊಪ್ಪ ಅಮರ ಕಾಲೋನಿ ಕ್ರಾಸ್ ಬಳಿ ಘಟನೆ ನಡೆದಿದ್ದು ಸಂಜೆ ನಡೆದ ಘಟನೆಗೆ ಹುಬ್ಬಳ್ಳಿ ಜನ ದಂಗಾಗಿದ್ದಾರೆ. ಆರೋಪಿಗಳು ಚಾಕು ಹಾಕಿ ಅಭಿಷೇಕ್​​ನನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ