Breaking News
Home / Uncategorized / ಬಿಜೆಪಿ ನಾಯಕನ ಸಂಬಂಧಿ ಹತ್ಯೆ; ಚಾಕುವಿನಿಂದ ಇರಿದು ಕೊಲೆಗೈದ ಆರೋಪಿಗಳು

ಬಿಜೆಪಿ ನಾಯಕನ ಸಂಬಂಧಿ ಹತ್ಯೆ; ಚಾಕುವಿನಿಂದ ಇರಿದು ಕೊಲೆಗೈದ ಆರೋಪಿಗಳು

Spread the love

ಹುಬ್ಬಳ್ಳಿ: ಬಿಜೆಪಿ ರೈತ ಮೋರ್ಚಾದ ನಾಯಕ ಈಶ್ವರ ಗೌಡ ಅಣ್ಣನ ಮಗನ ಹತ್ಯೆಯಾಗಿದೆ. ಅಭಿಷೇಕ್ ಗೌಡರ್ ಪಾಟೀಲ್(22) ಹತ್ಯೆಯಾದ ಯುವಕ.

ಹುಬ್ಬಳ್ಳಿಯ ಗೋಪನಕೊಪ್ಪ ಅಮರ ಕಾಲೋನಿ ಕ್ರಾಸ್ ಬಳಿ ಘಟನೆ ನಡೆದಿದ್ದು ಸಂಜೆ ನಡೆದ ಘಟನೆಗೆ ಹುಬ್ಬಳ್ಳಿ ಜನ ದಂಗಾಗಿದ್ದಾರೆ. ಆರೋಪಿಗಳು ಚಾಕು ಹಾಕಿ ಅಭಿಷೇಕ್​​ನನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಉಪ್ಪು ತಿಂದವರು ನೀರು ಕುಡಿಯಲೇಬೇಕು:H.D.K.

Spread the loveಬೆಂಗಳೂರು: ಹಾಸನ ಸಂಸದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ವೈರಲ್ ಪ್ರಕರಣ ರಾಜ್ಯ ರಾಜಕೀಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ