Breaking News

ಕಿತ್ತೂರು ಅಭಿವೃದ್ಧಿ ಕ್ರಿಯಾ ಯೋಜನೆಗೆ ರಾಜ್ಯ ಸರಕಾರ ಅನುಮೋದನೆ ನೀಡಿದೆ.

Spread the love

ಕಿತ್ತೂರು ಅಭಿವೃದ್ಧಿ ಕ್ರಿಯಾ ಯೋಜನೆಗೆ ರಾಜ್ಯ ಸರಕಾರ ಅನುಮೋದನೆ ನೀಡಿದೆ.

10 ಕೋಟಿ ರೂ. ವೆಚ್ಚದಲ್ಲಿ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದಿಂದ ವಿವಿಧ ಕಾಮಗಾರಿಗಳನ್ನು ಮಾಡಲು ಕ್ರಿಯಾಯೋಜನೆ ಸಲ್ಲಿಸಲಾಗಿತ್ತು. ಇದೀಗ ಇದಕ್ಕೆ ಸರಕಾರ ಒಪ್ಪಿಗೆ ನೀಡಿದೆ.

ರಾಣಿ ಚನ್ನಮ್ಮ ಸ್ಮಾರಕ ಭವನ ನಿರ್ಮಾಣ, ಸಮಾಧಿ ಸ್ಥಳ ಹಾಗೂ ಚೌಕಿಮಠ ಗದ್ದುಗೆ ಅಭಿವೃದ್ಧಿ, ಕಿತ್ತೂರು ಸಂಸ್ಥಾನದ ಅರಮನೇ ಪುನರ್ ನಿರ್ಮಾಣ, ಬೆಳವಡಿ ಮಲ್ಲಮ್ಮನ ಪ್ರತಿಮೆ ನಿರ್ಮಾಣ, ಕಿತ್ತೂರು ಸಂಸ್ಥಾನದ ಕಾಗದಪತ್ರಗಳ ಸಂರಕ್ಷಣೆ ಯೋಜನೆಗಳು ಇದರಲ್ಲಿ ಸೇರಿವೆ


Spread the love

About Laxminews 24x7

Check Also

ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿದ ಸರ್ವೋತ್ತಮ ಜಾರಕಿಹೊಳಿ*

Spread the love ಗೋಕಾಕ-* ಧಾರವಾಡ ವಲಯದಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯದ ಸಾಧನೆಯನ್ನು ಮೆಚ್ಚುವಂತಹದ್ದು, ಅದರಲ್ಲಿಯೂ ಅತಿಥಿ ಶಿಕ್ಷಕರನ್ನು ಇಟ್ಟುಕೊಂಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ