Breaking News

ದಿಢೀರನೆ ಸಚಿವ ಮುರುಗೇಶ್ ನಿರಾಣಿಯನ್ನು ಭೇಟಿಯಾದ ಸಂಸದೆ ಸುಮಲತಾ ಅಂಬರೀಶ್

Spread the love

ಬೆಂಗಳೂರು: ಮಂಡ್ಯ ಲೋಕಸಭಾ ಸದಸ್ಯರಾಗಿರುವ ಸುಮಲತಾ ಅಂಬರೀಶ್ ಇಂದು ( ಸೋಮವಾರ) ಗಣಿ ಮತ್ತು ಭೂ ವಿಜ್ಞಾನ ಸಚಿವರಾಗಿರುವ ಮುರುಗೇಶ್ ನಿರಾಣಿ ಅವರನ್ನು ಸಚಿವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.

ಅಕ್ರಮ ಗಣಿಗಾರಿಗೆ ಕುರಿತಂತೆ ಹಲವಾರು ಮಾಹಿತಿಗಳನ್ನು ಸಲ್ಲಿಕೆ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇನ್ನು ಕಳೆದ ಹಲವು ದಿನಗಳಿಂದ ಕೆಆರ್ ಎಸ್ ವಿಚಾರವಾಗಿ ಮತ್ತು ಅಕ್ರಮ ಗಣಿಗಾರಿಗೆ ಕುರಿತಂತೆ ಸುಮಲತಾ ಅಂಬರೀಶ್ ಸುದ್ದಿಯಲ್ಲಿದ್ದಾರೆ. ಇಷ್ಟೇ ಅಲ್ಲದೆ ಕುಮಾರಸ್ವಾಮಿ ಮತ್ತು ಸುಮಲತಾ ನಡುವಿನ ಮಾತಿನ ಚಕಮಕಿ ಕೂಡ ರಾಜ್ಯದ ಜನರ ಗಮನ ಸೆಳೆದಿತ್ತು. ಈ ನಡುವೆ ಸಚಿವ ಮುರುಗೇಶ್ ಅವನ್ನು ಸಂಸದರು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ

Spread the love ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ ಮೈಸೂರು: ಕನ್ನಡಕ್ಕೆ ಮೊದಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ