Breaking News

ಮರ್ಡರ್ ಮಾಡಿದ್ದ ಐವರು ಖದೀಮರನ್ನು ಪೊಲೀಸರು ಒದ್ದು ಒಳಗೆಹಾಕಿದ್ದಾರೆ

Spread the love

ಕಿತ್ತೂರು – ಕ್ಷುಲ್ಲಕ ಕಾರಣಕ್ಕೆ ದಾಬಾ ಮಾಲಿಕನನ್ನು ಮರ್ಡರ್ ಮಾಡಿದ್ದ ಐವರು ಖದೀಮರನ್ನು ಪೊಲೀಸರು ಒದ್ದು ಒಳಗೆಹಾಕಿದ್ದಾರೆ.

ಕೊಲೆಯಾಗಿರುವ ಪ್ರಕಾಶ ತನ್ನ ಮುದ್ದಾದ ಮಕ್ಕಳೊಂದಿಗೆ ಇದ್ದ ಚಿತ್ರ

 

 

 

 

 

 

 

 

 

ಖರೀದಿಸಿದ್ದ ಹೂವಿನ ಹಣ 1500 ರೂಗಳನ್ನು ಹೂವಿನ ವ್ಯಾಪಾರಿಗೆ ಕೊಡು ಎಂದು ಹೇಳಿದ್ದಕ್ಕೆ ಐವರು ಸೇರಿ ದಾಬಾ ಮಾಲಿಕ ಪ್ರಕಾಶ ಬಸವರಾಜ ನಾಗನೂರು (35) ಅವರನ್ನು ಕೊಲೆ ಮಾಡಿದ್ದರು.

ಮಹಮ್ಮದಶಫೀ @ ಸದ್ದಾಮ್ ರಫೀಕಅಹಮ್ಮದ ಬಡೇಗಾರ, ಶಬೀಲಅಹಮ್ಮದ ರಫೀಕಅಹಮ್ಮದ ಬಡೇಗಾರ, ಬಿಲಾಲ ಅಬ್ದುಲಹಕ್ಕ ಬಡೇಗಾರ, ಸರ್ಪರಾಜ ಮಹಮ್ಮದಶಾ ಬಡೇಗಾರ, ಶಾಹಾಬಾಜ ಮಹಮ್ಮದಶಾ ಬಡೇಗಾರ, ಇರ್ಪಾನ ಮೋದಿನಶಾ ಬಡೇಗಾರ, ಸಾಜೀದ ಶಬ್ಬೀರಅಹಮ್ಮದ ಬಡೇಗಾರ ಆರೋಪಿಗಳು.


Spread the love

About Laxminews 24x7

Check Also

ಲಕ್ಷ್ಮಣ ಸವದಿ ಕಾರು ಅಪಘಾತ

Spread the loveಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ