Breaking News

ಮರ್ಡರ್ ಮಾಡಿದ್ದ ಐವರು ಖದೀಮರನ್ನು ಪೊಲೀಸರು ಒದ್ದು ಒಳಗೆಹಾಕಿದ್ದಾರೆ

Spread the love

ಕಿತ್ತೂರು – ಕ್ಷುಲ್ಲಕ ಕಾರಣಕ್ಕೆ ದಾಬಾ ಮಾಲಿಕನನ್ನು ಮರ್ಡರ್ ಮಾಡಿದ್ದ ಐವರು ಖದೀಮರನ್ನು ಪೊಲೀಸರು ಒದ್ದು ಒಳಗೆಹಾಕಿದ್ದಾರೆ.

ಕೊಲೆಯಾಗಿರುವ ಪ್ರಕಾಶ ತನ್ನ ಮುದ್ದಾದ ಮಕ್ಕಳೊಂದಿಗೆ ಇದ್ದ ಚಿತ್ರ

 

 

 

 

 

 

 

 

 

ಖರೀದಿಸಿದ್ದ ಹೂವಿನ ಹಣ 1500 ರೂಗಳನ್ನು ಹೂವಿನ ವ್ಯಾಪಾರಿಗೆ ಕೊಡು ಎಂದು ಹೇಳಿದ್ದಕ್ಕೆ ಐವರು ಸೇರಿ ದಾಬಾ ಮಾಲಿಕ ಪ್ರಕಾಶ ಬಸವರಾಜ ನಾಗನೂರು (35) ಅವರನ್ನು ಕೊಲೆ ಮಾಡಿದ್ದರು.

ಮಹಮ್ಮದಶಫೀ @ ಸದ್ದಾಮ್ ರಫೀಕಅಹಮ್ಮದ ಬಡೇಗಾರ, ಶಬೀಲಅಹಮ್ಮದ ರಫೀಕಅಹಮ್ಮದ ಬಡೇಗಾರ, ಬಿಲಾಲ ಅಬ್ದುಲಹಕ್ಕ ಬಡೇಗಾರ, ಸರ್ಪರಾಜ ಮಹಮ್ಮದಶಾ ಬಡೇಗಾರ, ಶಾಹಾಬಾಜ ಮಹಮ್ಮದಶಾ ಬಡೇಗಾರ, ಇರ್ಪಾನ ಮೋದಿನಶಾ ಬಡೇಗಾರ, ಸಾಜೀದ ಶಬ್ಬೀರಅಹಮ್ಮದ ಬಡೇಗಾರ ಆರೋಪಿಗಳು.


Spread the love

About Laxminews 24x7

Check Also

ಕದ್ದುಮುಚ್ಚಿ ಮಾತನಾಡಿಲ್ಲ, ನಾನು ಸಿಎಂ ಏನು ಮಾತನಾಡಿದ್ದೇವೆ ಅನ್ನೋದು ಗೊತ್ತಿದೆ: ಡಿಕೆಶಿ

Spread the love ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ