Breaking News
Home / ಜಿಲ್ಲೆ / ಬೆಳಗಾವಿ / ಖಾನಾಪುರ / ಮರ್ಡರ್ ಮಾಡಿದ್ದ ಐವರು ಖದೀಮರನ್ನು ಪೊಲೀಸರು ಒದ್ದು ಒಳಗೆಹಾಕಿದ್ದಾರೆ

ಮರ್ಡರ್ ಮಾಡಿದ್ದ ಐವರು ಖದೀಮರನ್ನು ಪೊಲೀಸರು ಒದ್ದು ಒಳಗೆಹಾಕಿದ್ದಾರೆ

Spread the love

ಕಿತ್ತೂರು – ಕ್ಷುಲ್ಲಕ ಕಾರಣಕ್ಕೆ ದಾಬಾ ಮಾಲಿಕನನ್ನು ಮರ್ಡರ್ ಮಾಡಿದ್ದ ಐವರು ಖದೀಮರನ್ನು ಪೊಲೀಸರು ಒದ್ದು ಒಳಗೆಹಾಕಿದ್ದಾರೆ.

ಕೊಲೆಯಾಗಿರುವ ಪ್ರಕಾಶ ತನ್ನ ಮುದ್ದಾದ ಮಕ್ಕಳೊಂದಿಗೆ ಇದ್ದ ಚಿತ್ರ

 

 

 

 

 

 

 

 

 

ಖರೀದಿಸಿದ್ದ ಹೂವಿನ ಹಣ 1500 ರೂಗಳನ್ನು ಹೂವಿನ ವ್ಯಾಪಾರಿಗೆ ಕೊಡು ಎಂದು ಹೇಳಿದ್ದಕ್ಕೆ ಐವರು ಸೇರಿ ದಾಬಾ ಮಾಲಿಕ ಪ್ರಕಾಶ ಬಸವರಾಜ ನಾಗನೂರು (35) ಅವರನ್ನು ಕೊಲೆ ಮಾಡಿದ್ದರು.

ಮಹಮ್ಮದಶಫೀ @ ಸದ್ದಾಮ್ ರಫೀಕಅಹಮ್ಮದ ಬಡೇಗಾರ, ಶಬೀಲಅಹಮ್ಮದ ರಫೀಕಅಹಮ್ಮದ ಬಡೇಗಾರ, ಬಿಲಾಲ ಅಬ್ದುಲಹಕ್ಕ ಬಡೇಗಾರ, ಸರ್ಪರಾಜ ಮಹಮ್ಮದಶಾ ಬಡೇಗಾರ, ಶಾಹಾಬಾಜ ಮಹಮ್ಮದಶಾ ಬಡೇಗಾರ, ಇರ್ಪಾನ ಮೋದಿನಶಾ ಬಡೇಗಾರ, ಸಾಜೀದ ಶಬ್ಬೀರಅಹಮ್ಮದ ಬಡೇಗಾರ ಆರೋಪಿಗಳು.


Spread the love

About Laxminews 24x7

Check Also

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವೆ: ಶ್ಯಾಮ್‌ಸುಂದರ್‌ ಗಾಯಕವಾಡ್

Spread the loveಬೆಂಗಳೂರು: ‘ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ’ ಎಂದು ಬಿಜೆಪಿ ರಾಜ್ಯ ಒಬಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ