ಬೆಂಗಳೂರು – ರಾಜ್ಯದಲ್ಲಿ ವರ್ಗಾವಣೆ ಪರ್ವ ಆರಂಭವಾಗಿದೆ. ಸಂಬಂಧಿಸಿದ ಸಚಿವರಿಗೆ ವರ್ಗಾವಣೆಯ ಸಂಪೂರ್ಣ ಅಧಿಕಾರ ನೀಡಲಾಗಿದ್ದು, ಈಗಾಗಲೆ ವ್ಯವಹಾರ ಆರಂಭವಾಗಿದೆ.
ರಾಜ್ಯದ 25 ಪೊಲೀಸ್ ಇನಸ್ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಸರಕಾರ ಸೋಮವಾರ ಆದೇಶ ಹೊರಡಿಸಿದೆ.


Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …