Home / ನವದೆಹಲಿ / ವಿಷಪೂರಿತ ಆಹಾರ ಸೇವಿಸಿ ಮೂವರ ದುರ್ಮರಣ; ಇಬ್ಬರು ಗಂಭೀರ

ವಿಷಪೂರಿತ ಆಹಾರ ಸೇವಿಸಿ ಮೂವರ ದುರ್ಮರಣ; ಇಬ್ಬರು ಗಂಭೀರ

Spread the love

ಚಿತ್ರದುರ್ಗ: ವಿಷಪೂರಿತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಮತ್ತಿಬ್ಬರು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಇಸಾಮುದ್ರ ಗ್ರಾಮದಲ್ಲಿ ನಡೆದಿದೆ.

 

 

ತಿಪ್ಪಾನಾಯ್ಕ್ (46), ಪತ್ನಿ ಸುಧಾಬಾಯಿ(43), ವೃದ್ಧೆ ಗುಂಡಿಬಾಯಿ (75) ಸಾವನ್ನಪ್ಪಿದವರು. ನಿನ್ನೆ ರಾತ್ರಿ ಮುದ್ದೆ ಸಾರು ಸೇವನೆ ಬಳಿಕ ಕುಟುಂಬಸ್ಥರು ಅಸ್ವಸ್ಥರಾಗಿದ್ದು ತಕ್ಷಣವೇ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು ಘಟನೆ ಕುರಿತು ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ