Breaking News

ಹುಬ್ಬಳ್ಳಿ ರೌಡಿಶೀಟರ್​​ಗಳ ಮನೆ ಮೇಲೆ ದಿಢೀರ್ ದಾಳಿ ನಡೆಸಿದ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷನರ್ ಲಾಭುರಾಮ್ ರೌಡಿಶೀಟರ್​​ಗಳಿಗೆ ವಾರ್ನ್

Spread the love

ಹುಬ್ಬಳ್ಳಿ: ರೌಡಿಶೀಟರ್​​ಗಳ ಮನೆ ಮೇಲೆ ದಿಢೀರ್ ದಾಳಿ ನಡೆಸಿದ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷನರ್ ಲಾಭುರಾಮ್ ರೌಡಿಶೀಟರ್​​ಗಳಿಗೆ ವಾರ್ನ್ ಮಾಡಿದ್ದಾರೆ.

ಛೋಟಾ ಮುಂಬೈ ಎಂದೇ ಕರೆಯಲಾಗುವ ಅವಳಿ ನಗರದಲ್ಲಿ ಲಾಕ್​ಡೌನ್​ ಓಪನ್​ ಆದಾಗಿನಿಂದ ಹತ್ಯೆ ಪ್ರಕರಣಗಳು ಜಾಸ್ತಿಯಾಗಿದೆ ಎನ್ನಲಾಗಿದೆ. ಹೀಗಾಗಿ, ಹುಬ್ಬಳ್ಳಿ-ಧಾರವಾಡ ನಗರದ ರೌಡಿಗಳ ಮನೆಗೆ ಕಮಿಷನರ್ ವಾರ್ನ್ ಮಾಡಿದ್ದಾರೆ. ಈ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ರೌಡಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಹು-ಧಾ ನಗರದ 570ಕ್ಕೂ ಹೆಚ್ಚು ಜನ ರೌಡಿಗಳ ಬಳಿ ಇದ್ದ ತಲ್ವಾರ್, ಮಚ್ಚು, ಚಾಕುಗಳನ್ನ ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ