Breaking News

ಹುಬ್ಬಳ್ಳಿ ರೌಡಿಶೀಟರ್​​ಗಳ ಮನೆ ಮೇಲೆ ದಿಢೀರ್ ದಾಳಿ ನಡೆಸಿದ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷನರ್ ಲಾಭುರಾಮ್ ರೌಡಿಶೀಟರ್​​ಗಳಿಗೆ ವಾರ್ನ್

Spread the love

ಹುಬ್ಬಳ್ಳಿ: ರೌಡಿಶೀಟರ್​​ಗಳ ಮನೆ ಮೇಲೆ ದಿಢೀರ್ ದಾಳಿ ನಡೆಸಿದ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷನರ್ ಲಾಭುರಾಮ್ ರೌಡಿಶೀಟರ್​​ಗಳಿಗೆ ವಾರ್ನ್ ಮಾಡಿದ್ದಾರೆ.

ಛೋಟಾ ಮುಂಬೈ ಎಂದೇ ಕರೆಯಲಾಗುವ ಅವಳಿ ನಗರದಲ್ಲಿ ಲಾಕ್​ಡೌನ್​ ಓಪನ್​ ಆದಾಗಿನಿಂದ ಹತ್ಯೆ ಪ್ರಕರಣಗಳು ಜಾಸ್ತಿಯಾಗಿದೆ ಎನ್ನಲಾಗಿದೆ. ಹೀಗಾಗಿ, ಹುಬ್ಬಳ್ಳಿ-ಧಾರವಾಡ ನಗರದ ರೌಡಿಗಳ ಮನೆಗೆ ಕಮಿಷನರ್ ವಾರ್ನ್ ಮಾಡಿದ್ದಾರೆ. ಈ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ರೌಡಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಹು-ಧಾ ನಗರದ 570ಕ್ಕೂ ಹೆಚ್ಚು ಜನ ರೌಡಿಗಳ ಬಳಿ ಇದ್ದ ತಲ್ವಾರ್, ಮಚ್ಚು, ಚಾಕುಗಳನ್ನ ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ