Breaking News

ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವು

Spread the love

ಯಾದಗಿರಿ: ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ‌ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಯಾದಗಿರಿ ಜಿಲ್ಲೆ ಗುರುಮಠಕಲ್‌ ಬಸ್​ ನಿಲ್ದಾಣದಲ್ಲಿ ಘಟನೆ ನಡೆದಿದ್ದು ಎಸ್‌ಎಸ್‌ಎಲ್‌ಸಿ‌ ಪರೀಕ್ಷೆಗೆಂದು ಹಾಲ್ ​ಟಿಕೆಟ್ ಪಡೆದು ಮನೆಗೆ ವಾಪಸ್​ ಬರುವಾಗ ಸಾವು ಸಂಭವಿಸಿದೆ.

ಜುಲೈ 19 ರಂದು ಪರೀಕ್ಷೆ ಬರೆಯಬೇಕಿದ್ದ ಪುಟಪಾಕ ಗ್ರಾಮದ ನಿಶಿತಾ ಫಾತಿಮಾ (16) ಸಾವಿಗೀಡಾದ ದುರ್ದೈವಿ. ನಿಶಿತಾ ಫಾತಿಮಾ ಸರ್ಕಾರಿ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿ. ಗ್ರಾಮಕ್ಕೆ ವಾಪಸ್​ ಹೋಗಲು ಬಸ್ ನಿಲ್ದಾಣದಲ್ಲಿ ಕುಳಿತಿದ್ದಾಗ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾಳೆ.


Spread the love

About Laxminews 24x7

Check Also

ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನ ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನಕೇಂದ್ರವಾಗಿ ಬೆಳೆಯಲಿ: ಸಚಿವ ಸತೀಶ್‌ ಜಾರಕಿಹೊಳಿ: ಸಚಿವ ಸತೀಶ್‌ ಜಾರಕಿಹೊಳಿ

Spread the loveಹುಕ್ಕೇರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲೆಂಬ ಉದ್ದೇಶದಿಂದ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ 9 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ