Breaking News

ಲಂಚ ಸ್ವೀಕಾರ : ಯಾದಗಿರಿ ಜಿಲ್ಲೆಯ ಭ್ರಷ್ಟ ಭೂಮಾಪಕ ಎಸಿಬಿ ಬಲೆಗೆ

Spread the love

ಯಾದಗಿರಿ: ಜಿಲ್ಲೆಯ ಹುಣಸಗಿ ಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಟ ಭೂಮಾಪಕ ನ ಲಂಚಾವತಾರ ಬಯಲು ಮಾಡಿದ್ದಾರೆ.

ಪಟ್ಟಣದ ಕಕ್ಕೇರಿ ಕ್ರಾಸ್ ಹತ್ತಿರ ರೋಡಿನಲ್ಲಿ ಸರ್ವೇಯರ್ ರವಿಕುಮಾರ್ ಬನಹಟ್ಟಿಯ ಮಹಾದೇವಪ್ಪ ಬಾಗನಗೌಡ ಬಡಿಗೇರ್ ಇವರ ಹೊಲ ಸರ್ವೆ ನಂಬರ್.53 ನೇದ್ದರ 12 ಎಕರೆ ಭೂಮಿಯಲ್ಲಿ 4 ಎಕರೆ 30 ಗುಂಟೆ ಪ್ರತ್ಯೇಕ ಮಾಡಿ ಸರ್ವೆ ಮಾಡುವ ವಿಷಯದಲ್ಲಿ 2,50,000/- ರೂ ಲಂಚದ ಹಣ ಪಡೆಯುತ್ತಿರುವಾಗ ಸಿಕ್ಕಿಬಿದ್ದಿದ್ದಾನೆ.

ಕಲಬುರಗಿ ಎಸಿಬಿ ಪೊಲೀಸ್ ಅಧೀಕ್ಷಕ ಮಹೇಶ್ ಮೇಘಣ್ಣವರ್ ಮತ್ತು ಯಾದಗಿರಿ ಡಿ ವೈಎಸ್ಪಿ ಉಮಾ ಶಂಕರ್, ಪಿಐ ಬಾಬಾಸಾಬ ಪಟೇಲ್, ಗುರುಪಾದ ಬಿರಾದಾರ್ ಸಿಬ್ಬಂದಿಯೊಂದಿಗೆ ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ