Breaking News

ಕಾಂಗ್ರೆಸ್ ನ ಮಂಗಳೂರು ಸಭೆ ರದ್ದು: ಆಸ್ಕರ್ ಆರೋಗ್ಯ ವಿಚಾರಿಸಲು ಡಿಕೆ ಶಿವಕುಮಾರ್ ಮಂಗಳೂರಿಗೆ

Spread the love

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳೂರಿನಲ್ಲಿ ಶುಕ್ರವಾರ ನಡೆಸಬೇಕಿದ್ದ ಸಭೆಯನ್ನು ರದ್ದುಗೊಳಿಸಲಾಗಿದೆ.

ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ ಮಂಗಳೂರಿಗೆ ತೆರಳಲಿದ್ದಾರೆ.

ಉಳಿದಂತೆ ತುಮಕೂರಿನಲ್ಲಿ ಶನಿವಾರ ನಡೆಯಲಿರುವ ಸಭೆ ನಿಗದಿಯಂತೆ ಮುಂದುವರಿಯಲಿದೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ