Breaking News

ಧುಮ್ಮಿಕ್ಕಿ ಹರಿದ ದೂಧಸಾಗರ ಜಲಪಾತ : ಬೆಳಗಾವಿ-ಗೋವಾ ರೈಲು ಸಂಚಾರ ಸ್ಥಗಿತ

Spread the love

ಪಣಜಿ: ಗೋವಾ ಮತ್ತು ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗೋವಾದ ಜಗತ್ಪ್ರಸಿದ್ಧ ದೂಧಸಾಗರ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು ಈ ಭಾಗದಲ್ಲಿ ದಟ್ಟ ಮಂಜು ಆವರಿಸಿರುವ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಬೆಳಗಾವಿ-ಗೋವಾ ರೈಲು ಸಂಚಾರ ಸ್ಥಗಿತಗೊಂಡಿದೆ.

ಗೋವಾದ ದೂಧಸಾಗರ ಜಲಪಾತದ ಬಳಿ ಭಾರಿ ಪ್ರಮಾಣದಲ್ಲಿ ಮಂಜುಗಟ್ಟಿದ್ದು ಶುಕ್ರವಾರ ಬೆಳಿಗ್ಗೆ ಬೆಳಗಾವಿ -ವಾಸ್ಕೊಡಗಾಮಾ ರೈಲು ಸಂಚಾರ ಜಲಪಾತದ ಬಳಿಯೇ ಸ್ಥಗಿತಗೊಂಡಿದೆ.

ಕೊಂಕಣ ರೈಲು ಹಳಿಗಳ ಮೇಲೆ ಮಳೆಗೆ ಗುಡ್ಡ ಕುಸಿತವುಂಟಾಗಿರುವುದರಿಂದಲೂ ಮುಂಬಯಿ ಮತ್ತು ವಿವಿದೆಡೆಯಿಂದ ಗೋವಾಕ್ಕೆ ಕೆಲ ರೈಲು ಸಂಚಾರ ಬಂದ್ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ