Breaking News

ಮಳೆ ಕಡಿಮಯಾಗಿದೆ ಆದ್ರೆ ಪ್ರವಾಹದ ಭೀತಿ ಹೋಗಿಲ್ಲ ಸತೀಶ್ ಜಾರಕಿಹೊಳಿ ಗೋಕಾಕ್ ರೌಂಡ್ಸ್

Spread the love

ಸತತವಾಗಿ ಸುರಿಯುತ್ತಿರುವ ಮಳೆ ನಿನ್ನೆಯಿಂದ ಕೊಂಚ ನಿರಾಳ ವಾಗಿದೆ

ಇಂದು ಬೇಳಂ ಬೆಳಿಗ್ಗೆ ಸತಿ ಶ ಜಾರಕಿಹೊಳಿ ಅವರು ನಗರದ ಗೋಕಾಕ ಫಾಲ್ಸ್ ,ಚಿಕ್ಕೊಳ್ಳಿ ಪರ್ಸಿ ಹಾಗೂ ಇನ್ನಿತರ ಪ್ರದೇಶ ಗಳಿಗೆ ಭೇಟಿ ನೀಡಿ ನೀರಿನ ಮಟ್ಟ ವೀಕ್ಷಿಸಿದರು

ಒಬ್ಬ ವಿರೋಧ್ ಪಕ್ಷದ ನಾಯಕರು ಜನರ ಬಗ್ಗೆ ಇಷ್ಟೊಂದು ಕಾಳಜಿ ವಹಿಸಿದು ಎಲ್ಲರಿಗೂ ಕುತೂಹಲ ಮೂಡಿಸಿದೆ ಇದಷ್ಟೇ ಅಲ್ಲದೇ ನಿನ್ನೆ ಕಾಂಗ್ರೆಸ್ ಶಾಸಕರು ಸುಮಾರು ಕಡೆ ಭೇಟಿ ನೀಡಿದ್ದಾರೆ

ನೀರಿನ ಹರಿವು ನಿಧಾನ ಗತಿಯಲ್ಲಿ ಕಡಿಮೆ ಇದ್ದರೂ ಪ್ರವಾಹದ ಭೀತಿ ಇನ್ನು ಜನರ ಮನದಲ್ಲಿದೆ


Spread the love

About Laxminews 24x7

Check Also

ವಿಜಯಪುರದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ

Spread the love ವಿಜಯಪುರ: ಜಿಲ್ಲೆಯಲ್ಲಿ ಚಡಚಣ (Chadachana) ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದುವೊಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ