Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಮಳೆ ಕಡಿಮಯಾಗಿದೆ ಆದ್ರೆ ಪ್ರವಾಹದ ಭೀತಿ ಹೋಗಿಲ್ಲ ಸತೀಶ್ ಜಾರಕಿಹೊಳಿ ಗೋಕಾಕ್ ರೌಂಡ್ಸ್

ಮಳೆ ಕಡಿಮಯಾಗಿದೆ ಆದ್ರೆ ಪ್ರವಾಹದ ಭೀತಿ ಹೋಗಿಲ್ಲ ಸತೀಶ್ ಜಾರಕಿಹೊಳಿ ಗೋಕಾಕ್ ರೌಂಡ್ಸ್

Spread the love

ಸತತವಾಗಿ ಸುರಿಯುತ್ತಿರುವ ಮಳೆ ನಿನ್ನೆಯಿಂದ ಕೊಂಚ ನಿರಾಳ ವಾಗಿದೆ

ಇಂದು ಬೇಳಂ ಬೆಳಿಗ್ಗೆ ಸತಿ ಶ ಜಾರಕಿಹೊಳಿ ಅವರು ನಗರದ ಗೋಕಾಕ ಫಾಲ್ಸ್ ,ಚಿಕ್ಕೊಳ್ಳಿ ಪರ್ಸಿ ಹಾಗೂ ಇನ್ನಿತರ ಪ್ರದೇಶ ಗಳಿಗೆ ಭೇಟಿ ನೀಡಿ ನೀರಿನ ಮಟ್ಟ ವೀಕ್ಷಿಸಿದರು

ಒಬ್ಬ ವಿರೋಧ್ ಪಕ್ಷದ ನಾಯಕರು ಜನರ ಬಗ್ಗೆ ಇಷ್ಟೊಂದು ಕಾಳಜಿ ವಹಿಸಿದು ಎಲ್ಲರಿಗೂ ಕುತೂಹಲ ಮೂಡಿಸಿದೆ ಇದಷ್ಟೇ ಅಲ್ಲದೇ ನಿನ್ನೆ ಕಾಂಗ್ರೆಸ್ ಶಾಸಕರು ಸುಮಾರು ಕಡೆ ಭೇಟಿ ನೀಡಿದ್ದಾರೆ

ನೀರಿನ ಹರಿವು ನಿಧಾನ ಗತಿಯಲ್ಲಿ ಕಡಿಮೆ ಇದ್ದರೂ ಪ್ರವಾಹದ ಭೀತಿ ಇನ್ನು ಜನರ ಮನದಲ್ಲಿದೆ


Spread the love

About Laxminews 24x7

Check Also

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವೆ: ಶ್ಯಾಮ್‌ಸುಂದರ್‌ ಗಾಯಕವಾಡ್

Spread the loveಬೆಂಗಳೂರು: ‘ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ’ ಎಂದು ಬಿಜೆಪಿ ರಾಜ್ಯ ಒಬಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ