Breaking News

ಳೆದ 4 ದಿನಗಳಿಂದ ಪ್ರವಾಹದಿಂದಾಗಿ ಬಂದ್ ಮಾಡಲಾಗಿದ್ದ ರಾಷ್ಟ್ರೀಯ ಹೆದ್ದಾರಿ ನಂ 4 ಈಗ ಸಂಚಾರಕ್ಕೆ ಮುಕ್ತವಾಗಿದೆ.

Spread the love

ಬೆಳಗಾವಿ – ಕಳೆದ 4 ದಿನಗಳಿಂದ ಪ್ರವಾಹದಿಂದಾಗಿ ಬಂದ್ ಮಾಡಲಾಗಿದ್ದ ರಾಷ್ಟ್ರೀಯ ಹೆದ್ದಾರಿ ನಂ 4 ಈಗ ಸಂಚಾರಕ್ಕೆ ಮುಕ್ತವಾಗಿದೆ.

ಬೆಳಗಾವಿ -ಕೊಲ್ಲಾಪುರ ಮಧ್ಯೆ ಸಂಕೇಶ್ವರ ಬಳಿ ವೇದಗಂಗಾ ನದಿ ಉಕ್ಕಿ ಹರಿದು ಸಂಚಾರ ಬಂದ್ ಆಗಿತ್ತು, ಅಲ್ಲದೆ ಮಧ್ಯೆ ಮಧ್ಯೆ ಕೆಲವು ಹಳ್ಳಗಳೂ ರಸ್ತೆಯ ಮೇಲೆ ಹರಿದು ಸಂಚಾರ ತಡೆದಿದ್ದವು.

ಇಂದು ಮಧ್ಯಹ್ನ 12 ಗಂಟೆ ಹೊತ್ತಿಗೆ ರಾಷ್ಟ್ರೀಯ ಹೆದ್ದಾರಿ ಮೇಲಿನ ನೀರು ಖಾಲಿಯಾಗಿದ್ದು, ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

ನಂದಗಡದ  ಶ್ರೀಮಠದಲ್ಲಿ ಗೋ ಶಾಲೆ ನಿರ್ಮಾಣ ಸೇರಿದಂತೆ ಇನ್ನಿತರ ಕಾಮಗಾರಿಗಳಿಗೆ ಜಿಲ್ಲಾಧಿಕಾರಿಗೆ ಮನವಿ

Spread the love ಖಾನಾಪೂರ: ತಾಲೂಕಿನ ಐತಿಹಾಸಿಕ ನಂದಗಡ ಗ್ರಾಮದ ಶ್ರೀ ಮಠದ ಉತ್ತರಾಧಿಕಾರಿಗಳಾದ ಪೂಜ್ಯ ಶ್ರೀ ಚನ್ನವೀರ ದೇವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ